ಬೆಂಗಳೂರು: ಯುವತಿ ಮೇಲೆ ಆಸಿಡ್‌ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶನನ್ನು ಕೊನೆಗೂ ಬಂಧಿಸಿದ ಪೊಲೀಸರು

ಬೆಂಗಳೂರು: ಯುವತಿಗೆ ಆಸಿಡ್ ಎರಚಿ ನಾಪತ್ತೆಯಾಗಿದ್ದ ಆರೋಪಿ ನಾಗೇಶನನ್ನು ಬರೋಬ್ಬರಿ ಮೂರು ವಾರಗಳ ನಂತರ ತಮಿಳುನಾಡಿನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಏ.28ರಂದು ಯುವತಿ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ ಆರೋಪಿ ನಾಗೇಶ​ನನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಆಶ್ರಮದಲ್ಲಿ ಕಾವಿ ಬಟ್ಟೆ ಧರಿಸಿ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶನನ್ನು ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ. … Continued