ಉತ್ತರ ಕನ್ನಡ | ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ಮೇಲೆ ಗುಂಡುಹಾರಿಸಿದ ಪೊಲೀಸರು
ಕಾರವಾರ : ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಿನಲ್ಲಿ ಕೋಟಿ ರೂ.ಸಿಕ್ಕಿದ್ದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನೀಲವೇಣಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ಕೆಲದಿನಗಳ ಹಿಂದೆ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿದ್ದ ಕೋಟಿ ರೂ.ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ … Continued