ಎಲ್ಗರ್ ಪರಿಷದ್ ಪ್ರಕರಣ: ಹೋರಾಟಗಾರ ಫಾದರ್ ಸ್ಟಾನ್ ಸ್ವಾಮಿ ನಿಧನ
ಮುಂಬೈ: ಕಎಲ್ಗಾರ್ ಪರಿಷದ್ ಕಾರ್ಯಕ್ರಮ ಹಾಗೂ ನಂತರದ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲೊಬ್ಬರಾದ ಫಾದರ್ ಸ್ಟ್ಯಾನ್ ಸ್ವಾಮಿ ಸೋಮವಾರ (ಜುಲೈ 5) ನಿಧನರಾಗಿದ್ದಾರೆ. ಬಾಂಬೆ ಹೈ ಕೋರ್ಟ್ ಅವರ ಜಾಮೀನು ಅರ್ಜಿಯ ವಿಚಾರಣೆಗೆಂದು ಕೈಗೆತೆಗೆದುಕೊಂಡಾಗ ಅವರ ನಿಧನದ ಮಾಹಿತಿಯನ್ನು ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. 84 ವರ್ಷದ ಸ್ಟಾನ್ ಸ್ವಾಮಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಭಾನುವಾರ … Continued