ಮಂಗಳೂರು: ಕೊರಗಜ್ಜ ಕಟ್ಟೆಯಲ್ಲಿ ಕಾಂಡೋಮ್ ಇರಿಸಿದ ಆರೋಪಿ ಬಂಧನ
ಮಂಗಳೂರು: ನಗರದ ಮಾರ್ನಮಿಕಟ್ಟೆಯ ಕೊರಗಜ್ಜನ ಗುಡಿಯ ಎದುರು ಉಪಯೋಗಿಸಿದ ಕಾಂಡೋಮ್ ನ್ನು ಇಟ್ಟು ಅಪವಿತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೂಲತಃ ಹುಬ್ಬಳ್ಳಿಯವನಾದ ಪ್ರಸ್ತುತ ಕೋಟೆಕಾರು ಮುಂಡಾಣ ಎಂಬಲ್ಲಿ ವಾಸವಾಗಿರುವ ದೇವದಾಸ್ ದೇಸಾಯಿ (62) ಎಂಬವರೇ ಬಂಧಿತ ಆರೋಪಿ. ಆರೋಪಿ ದೇವದಾಸ್ ತಂದೆ ಜಾನ್ ದೇಸಾಯಿ, ಸರಕಾರಿ ಉದ್ಯೋಗಿಯಾಗಿದ್ದು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದರು. ಈತ … Continued