ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಪ್ರಮುಖ ಆರೋಪಿಗಳಿಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ ನ್ಯಾಯಾಲಯ

ಕೋಲ್ಕತ್ತಾ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಶಂಕಿತ ಆರೋಪಿಗಳಾದ ಅದ್ಬುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜೇಬ್‌ಗೆ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಲಾಗಿದೆ ಎಂದು ಕೋಲ್ಕತ್ತಾದ ಎನ್‌ಐಎ ನ್ಯಾಯಾಲಯ ಶುಕ್ರವಾರ ತಿಳಿಸಿದೆ. ಬಂಧಿತ ಆರೋಪಿಗಳನ್ನು ಟ್ರಾನ್ಸಿಟ್ ರಿಮಾಂಡ್ ಮೇಲೆ ಬೆಂಗಳೂರಿಗೆ ಕರೆದೊಯ್ಯಲು ಅದು ಅನುಮತಿ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಇಬ್ಬರು ಆರೋಪಿಗಳ ಮಾಹಿತಿ ನೀಡಿದವರಿಗೆ ತಲಾ ₹10 ಲಕ್ಷ ಬಹುಮಾನ ಘೋಚಿಸಿದ ಎನ್‌ ಐ ಎ

ಬೆಂಗಳೂರು: ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಅಳವಡಿಸಿದ ಶಂಕಿತ ಮುಸಾವಿರ್ ಹುಸೇನ್ ಶಾಜಿಬ್ ಮತ್ತು ಪ್ರಕರಣದಲ್ಲಿ ಸಂಚು ರೂಪಿಸಿದ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಎಂಬ ಶಂಕಿತ ಆರೋಪಿಗಳ ಮಾಹಿತಿಗಾಗಿ ಎನ್‌ಐಎ ಬಹುಮಾನ ಘೋಷಿಸಿದೆ. ಬೆಂಗಳೂರು ಕೆಫೆ ಸ್ಫೋಟ ಪ್ರಕರಣದ ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ ತಲಾ … Continued

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಮತ್ತಿಬ್ಬರು ಎನ್ ​​​ಐಎ ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಇಬ್ಬರು ವ್ಯಕ್ತಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ವ್ಯಕ್ತಿಯ ಜೊತೆಗೆ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದ್ದು, ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಬಾಂಬರ್ ಸುಳಿವು ಪತ್ತೆ ಹಚ್ಚಿದ ನಂತರ ಆತನ … Continued

ಗ್ಯಾಂಗ್‌ಸ್ಟರ್‌ ‘ನಕಲಿ’ ಎನ್‌ಕೌಂಟರ್ ಪ್ರಕರಣದಲ್ಲಿ ಜೈಲು ಪಾಲಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ರೂಪದರ್ಶಿಯ ಗುಂಡಿಕ್ಕಿ ಹತ್ಯೆ

ನವದೆಹಲಿ:  2016 ರಲ್ಲಿ ಮುಂಬೈ ಹೋಟೆಲ್ ಕೊಠಡಿಯಲ್ಲಿ ಹರಿಯಾಣ ಮೂಲದ ಗ್ಯಾಂಗ್‌ಸ್ಟರ್‌ನ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಬಿಡುಗಡೆಯಾದ ಐದು ತಿಂಗಳ ನಂತರ, 27 ವರ್ಷದ ಮಾಡೆಲ್ ದಿವ್ಯಾ ಪಹುಜಾಳನ್ನು ಮಂಗಳವಾರ ಗುರುಗ್ರಾಮದ ಹೊಟೇಲ್‌ ಒಂದರಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ದಿವ್ಯಾ ಪಹುಜಾಳ ಸಹೋದರಿ ನೀಡಿದ ದೂರಿನ ಪ್ರಕಾರ, ಜನವರಿ … Continued

ಸಂಸತ್ ಭದ್ರತಾ ಲೋಪ: ಇ-ರಿಕ್ಷಾ ಚಾಲಕನಿಂದ ಇಂಜಿನಿಯರ್ ವರೆಗೆ ಆರು ಆರೋಪಿಗಳು ಯಾರು…?

ನವದೆಹಲಿ: ಸಂಸತ್ತಿನಲ್ಲಿ ಬುಧವಾರ ನಡೆದ ಅಭೂತಪೂರ್ವ ಭದ್ರತಾ ಉಲ್ಲಂಘನೆಯ ಆರೋಪಿಗಳು ವಿವಿಧ ಶೈಕ್ಷಣಿಕ ಹಿನ್ನೆಲೆಗಳು, ಸಮಾಜದ ವಿವಿಧ ಸ್ತರಗಳಿಂದ ಬಂದವರು ಮತ್ತು ದೇಶದ ವಿವಿಧ ಪ್ರದೇಶಗಳಿಗೆ ಸೇರಿದವರಾಗಿದ್ದಾರೆ. ಮೇಲ್ನೋಟಕ್ಕೆ ಆರೋಪಿಗಳಾದ ಸಾಗರ ಶರ್ಮಾ, ನೀಲಂ ಆಜಾದ್, ಮನೋರಂಜನ ಡಿ, ಅಮೋಲ್ ಶಿಂಧೆ, ವಿಕ್ಕಿ ಶರ್ಮಾ ಮತ್ತು ಲಲಿತ್ ಝಾ ನಡುವೆ ಯಾವುದೇ ಸಾಮಾನ್ಯ ಉದ್ದೇಶಗಳಿಲ್ಲ ಎಂದು … Continued

ಕೆಇಎ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ ಪಾಟೀಲ ಬಂಧನ

ಕಲಬರುಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪರೀಕ್ಷಾ ಹಗರಣ (KEA exam scam)ದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ (Rudra gowda Patil) ನನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲಾ ವಿಶೇಷ ಪೊಲೀಸ್ ತಂಡದವರು ಕಾರ್ಯಾಚರಣೆ ನಡೆಸಿ, ಅಫಜಲಪುರ-ಮಹಾರಾಷ್ಟ್ರ ಗಡಿ ಭಾಗದಲ್ಲಿ ಆರ್.ಡಿ. ಪಾಟೀಲನನ್ನು ಬಂಧಿಸಿದ್ದಾರೆ. ಆತನನ್ನು ಕಲಬುರ್ಗಿಗೆ ಕರೆ ತಂದಿದೆ ಎನ್ನಲಾಗಿದೆ. ಪ್ರಕರಣ ಸಂಬಂಧ ಕಳೆದ … Continued

ಪ್ರತಿಮಾ ಕೊಲೆ ಪ್ರಕರಣ: ಆರೋಪಿ ಕಿರಣ್ ನವೆಂಬರ್ 15 ರವರೆಗೆ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಆರೋಪಿ ಕಿರಣನನ್ನು ಬೆಂಗಳೂರಿನ 2ನೇ ಎಸಿಎಂಎಂ (ACMM) ಕೋರ್ಟ್‌ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್‌ ಆರೋಪಿಯನ್ನು ನವೆಂಬರ್ 15ರ ವರೆಗೆ ಪೊಲೀಸ್ ಕಸ್ಟಡಿ ನೀಡಿ ಆದೇಶಿಸಿದೆ. ಪ್ರತಿಮಾ ಅವರ ಮಾಜಿ ಕಾರು ಚಾಲಕ ಕಿರಣನನ್ನು ಬೆಂಗಳೂರು ಪೊಲೀಸರು ಬಂಧಿಸಿ … Continued

ಬಾಂಬ್ ತಯಾರಿಸಲು ಕೇವಲ ₹ 3,000 ರೂ. ಖರ್ಚು ಮಾಡಿದ್ದ ಕೇರಳ ಸರಣಿ ಸ್ಫೋಟದ ಆರೋಪಿ : ವರದಿ

ಕೊಚ್ಚಿ : ಭಾನುವಾರ ನಡೆದ ಕೇರಳದ ಪ್ರಾರ್ಥನಾ ಸಭೆಯಲ್ಲಿ ಸರಣಿ ಸ್ಫೋಟದ ಪ್ರಮುಖ ಶಂಕಿತ ಆರೋಪಿ ತಾನು ಅಂತರ್ಜಾಲದಿಂದ ಬಾಂಬ್ ತಯಾರಿಕೆ ಕಲಿತಿರುವುದಾಗಿ ಹೇಳಿಕೊಂಡಿದ್ದಾನೆ ಎಂದು ವರದಿ ತಿಳಿಸಿದೆ. ಎಲೆಕ್ಟ್ರಿಕ್ ಸರ್ಕ್ಯೂಟ್‌ನಲ್ಲಿ ಪರಿಣಿತ ಎಂದು ಹೇಳಲಾದ 48 ವರ್ಷದ ಡೊಮಿನಿಕ್ ಮಾರ್ಟಿನ್ ಬಾಂಬ್ ತಯಾರಿಸಲು ಸುಮಾರು ₹ 3,000 ಖರ್ಚು ಮಾಡಿದ್ದಾಗಿ ಹೇಳಿದ್ದಾನೆ.ಮಾರ್ಟಿನ್ ಕುಟುಂಬವು ಕೊಚ್ಚಿ … Continued

ವೀಡಿಯೊ | ನಾನೇಕೆ ಸ್ಫೋಟಿಸಿದ್ದೇನೆಂದರೆ, ಅವರು..: ಕೊಚ್ಚಿ ತ್ರಿವಳಿ ಸ್ಫೋಟಕ್ಕೆ ಹೊಣೆ ಹೊತ್ತ ಮಾರ್ಟಿನ್ ಎಂಬಾತನಿಂದ ವೀಡಿಯೊ ಬಿಡುಗಡೆ

ತಿರುವನಂತಪುರ: ಕೊಚ್ಚಿಯ ಕಲಮಸ್ಸೇರಿ ಕ್ರಿಶ್ಚಿಯನ್ ಧಾರ್ಮಿಕ ಸಮಾವೇಶದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ಸ್ಫೋಟ ಮಾಡಿದ ಹೊಣೆ ಹೊತ್ತಿದ್ದು, ಈ ಸಂಬಂಧ ವೀಡಿಯೊ ಬಿಡುಗಡೆ ಮಾಡಿದ್ದಾನೆ. ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬ ಸರಣಿ ಸ್ಫೋಟದ ಹೊಣೆ ಹೊತ್ತುಕೊಂಡು ಪೊಲೀಸರ ಮುಂದೆ ಶರಣಾಗಿದ್ದಾನೆ. ಹಲವಾರು ಟಿವಿ ಚಾನೆಲ್‌ಗಳಲ್ಲಿ ಪ್ರಸಾರವಾದ ವೀಡಿಯೊ ಪ್ರಕಾರ, … Continued

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿ ಬಂಧನ

ಬೆಂಗಳೂರು : ರಾಜ್ಯದ ಕೆಲವು ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಕೇಂದ್ರ ಅಪರಾಧ ಪತ್ತೆದಳ (ಸಿಸಿಬಿ) ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ. ದಾವಣಗೆರೆಯ ಶಿವಾಜಿರಾವ್ ಜಾಧವ ಬಂಧಿತ ಆರೋಪಿ ಎಂದು ಹೇಳಲಾಗಿದೆ. ಈತ ಹಿಂದೂ ಸಂಘಟನೆಯೊಂದಿಗೆ ಗುರುತಿಸಿಕೊಂಡಿದ್ದ ಎನ್ನಲಾಗಿದ್ದು, ಕಳೆದ ಎರಡು ವರ್ಷಗಳಿಂದ ಸಾಹಿತಿಗಳಿಗೆ ಬೆದರಿಕೆ ಪತ್ರ ಬರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಈತನ … Continued