ದೆಹಲಿ ಸ್ಫೋಟ ; ಆರೋಪಿ ಖರೀದಿಸಿದ ಇಕೋಸ್ಪೋರ್ಟ್ ಕಾರು ಭಾರೀ ಹುಡುಕಾಟದ ನಂತರ ಹರಿಯಾಣದ ಹಳ್ಳಿಯಲ್ಲಿ ಪತ್ತೆ…!

ನವದೆಹಲಿ: ತೀವ್ರ ಎಚ್ಚರಿಕೆಯನ್ನು (ಹೈ ಅಲರ್ಟ್) ನೀಡಿದ ಕೆಲವೇ ಗಂಟೆಗಳಲ್ಲಿ, ದೆಹಲಿ ಪೊಲೀಸರು ಕೆಂಪು ಕೋಟೆ ಸ್ಫೋಟಕ್ಕೆ ಸಂಬಂಧಿಸಿದೆ ಎಂದು ಶಂಕಿಸಲಾದ ಕೆಂಪು ಬಣ್ಣದ ಇಕೋಸ್ಪೋರ್ಟ್ ಕಾರನ್ನು ಪತ್ತೆ ಮಾಡಿದ್ದಾರೆ. ಪೊಲೀಸರ ಪ್ರಕಾರ, DL10CK0458 ಸಂಖ್ಯೆಯ ಈ ಕಾರು ಹರಿಯಾಣದ ಬುಧವಾರ ಖಂಡಾವಲಿ ಗ್ರಾಮದಲ್ಲಿನ ಒಂದು ಫಾರ್ಮ್‌ಹೌಸ್‌ನಲ್ಲಿ ಕೈಬಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉಮರ್ ನಕಲಿ ವಿಳಾಸವನ್ನು … Continued

ಕಿತ್ತೂರು | ಬೆಳ್ಳಂಬೆಳಗ್ಗೆ ಆರೋಪಿಗೆ ಪೊಲೀಸರಿಂದ ಗುಂಡೇಟು

ಬೆಳಗಾವಿ : ಬೆಳಗಾವಿ : ಇಂದು, ಶನಿವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಂಭೀರ ಅಪರಾಧಗಳಲ್ಲಿ ಭಾಗಿಯಾಗಿದ್ದ ಆರೋಪಿಗೆ ಪೊಲೀಸರು ಗುಂಡಿಹಾರಿಸಿದ ವರದಿಯಾಗಿದೆ.. ಪೊಲೀಸರು ಆರೋಪಿ ರಮೇಶ ಕಿಲಾರಿ ಎಂಬಾತನನ್ನು ಹಿಡಿಯಲು ಪ್ರಯತ್ನಿಸಿದಾಗ, ಆತ ಸಿಪಿಸಿ ಷರೀಫ್ ದಫೇದಾರ್ ಅವರನ್ನು ಚಾಕುವಿನಿಂದ ಹಲ್ಲೆ ನಡೆಸಿ ಗಾಯಗೊಳಿಸಿದ್ದಾನೆ. ಆತನಿಗೆ ಎಚ್ಚರಿಕೆ … Continued

ಹುಬ್ಬಳ್ಳಿ| ನೇಹಾ ಹತ್ಯೆ ಪ್ರಕರಣ : ಆರೋಪಿ ಫಯಾಜ್ ಜಾಮೀನು ಅರ್ಜಿ ವಜಾ

ಹುಬ್ಬಳ್ಳಿ : ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹುಬ್ಬಳ್ಳಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಧಾರವಾಡ ಕೇಂದ್ರ ಕಾರಾಗೃಹದಲ್ಲಿರುವ ಆರೋಪಿ ಫಯಾಜ್ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದ. ಆರೋಪಿ ಪರವಾಗಿ ಬೆಳಗಾವಿಯ ಜೆಡ್ ಎಂ ಹತ್ತರಕಿ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದರು. … Continued

ಪರಾರಿಯಾಗುತ್ತಿದ್ದ ಕೊಲೆ ಆರೋಪಿ ಹಿಡಿಯಲು ಕಾರಿನ ಬಾಗಿಲಿಗೆ ನೇತಾಡಿ ತಡೆಯಲು ಯತ್ನಿಸಿದ ಪೊಲೀಸ್‌ ಅಧಿಕಾರಿ; ವೀಡಿಯೊ ವೈರಲ್‌

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯ ತಿರುಪತಿ ಹೆದ್ದಾರಿಯಲ್ಲಿ ಪೊಲೀಸರಿಗೆ ಬೇಕಾಗಿದ್ದ ವ್ಯಕ್ತಿಯನ್ನು ಬಂಧಿಸಲು ಪೊಲೀಸ್‌ ಅಧಿಕಾರಿಯೊಬ್ಬರು ಚಲಿಸುತ್ತಿದ್ದ ಕಾರಿನ ಬಾಗಿಲೆಗೆ ಜೋತುಬಿದ್ದು ಆತನನ್ನು ಹಿಡಿಯಲು ಪ್ರಯತ್ನಿಸುತ್ತಿರುವ ಸಾಹಸದ ವೀಡಿಯೊ ವೈರಲ್‌ ಆಗಿದೆ. ವ್ಯಕ್ತಿಯೊಬ್ಬರು ಈ ವೀಡಿಯೊ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಪೊಲೀಸರು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಆರೋಪಿ ವ್ಯಕ್ತಿ ಅಲಗುರಾಜ ಎಂಬಾತ … Continued

19 ವರ್ಷದ ಯುವತಿ ಮೇಲೆ ಅತ್ಯಾಚಾರ ಪ್ರಕರಣ ; ದಿಗಂಬರ ಜೈನಮುನಿಗೆ 10 ವರ್ಷ ಜೈಲು ಶಿಕ್ಷೆ

ಸೂರತ್‌ : ಗುಜರಾತಿನ ಸೂರತ್‌ನ ಸೆಷನ್ಸ್ ನ್ಯಾಯಾಲಯವು 2017 ರಲ್ಲಿ 19 ವರ್ಷದ ಹುಡುಗಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ ದಿಗಂಬರ ಪಂಗಡದ ಸನ್ಯಾಸಿ ಶಾಂತಿಸಾಗರಜಿ ಮಹಾರಾಜಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ತಪ್ಪಿತಸ್ಥ ಸನ್ಯಾಸಿಗೆ 25,000 ರೂಪಾಯಿ ದಂಡವನ್ನೂ ವಿಧಿಸಿದೆ. ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಎ.ಕೆ. ಶಾಂತಿಸಾಗರಜಿ ಮಹಾರಾಜ … Continued

ನಟ ಸೈಫ್ ಅಲಿ ಖಾನ್‌ಗೆ ಇರಿದು ಪರಾರಿಯಾಗಿ ಅಡಗಿದ್ದ ಬಾಂಗ್ಲಾದೇಶಿ ವ್ಯಕ್ತಿಯನ್ನು ಒಂದು ಸುಳಿವನ್ನಾಧರಿಸಿ ಪೊಲೀಸರು ಹಿಡಿದಿದ್ದೇ ರೋಚಕ..!

ಮುಂಬೈ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಬಿಜೋಯ ದಾಸ್ ಎಂಬ ಸುಳ್ಳು ಹೆಸರಿನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆ ಶರೀಫುಲ್ ಇಸ್ಲಾಂ ಶೆಹಜಾದ್ ನನ್ನು ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಕಳ್ಳತನ ಯತ್ನದ ವೇಳೆ ನಟನ ಮೇಲೆ ಮತ್ತು ಅವರ ಸಿಬ್ಬಂದಿಯ ಮೇಲೆ ಚಾಕುವಿನಿಂದ ದಾಳಿ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯ … Continued

ನಟ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದ ಪ್ರಕರಣ : ಬಂಧಿತ ಮುಖ್ಯ ಆರೋಪಿ ಶರೀಫುಲ್ ಇಸ್ಲಾಂ ಬಗ್ಗೆ ಈವರೆಗೆ ತಿಳಿದಿದ್ದೇನೆಂದರೆ….

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈ ನಿವಾಸದ ಒಳನುಗ್ಗಿ ಅವರನ್ನು ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್ ಎಂಬ ವ್ಯಕ್ತಿಗೆ ತಾನು ಸೈಫ್‌ ಅಲಿ ಖಾನ್ ಅವರ … Continued

ವೀಡಿಯೊ…| ಸೈಫ್ ಅಲಿ ಖಾನಗೆ ಇರಿತದ ಘಟನೆ : ಹೊರಬಿದ್ದ ಆರೋಪಿಯ ಮೊದಲ ವೀಡಿಯೊ ; ವೀಕ್ಷಿಸಿ

ಮುಂಬೈ: ಬಾಲಿವುಡ್‌ ನಟ ಸೈಫ್ ಅಲಿ ಖಾನ್ ಅವರು ತಮ್ಮ ಮುಂಬೈ ನಿವಾಸದಲ್ಲಿ ದರೋಡೆಕೋರನಿಂದ ಇರಿಯಲ್ಪಟ್ಟ ಕೆಲವೇ ಗಂಟೆಗಳ ನಂತರ, ಆರೋಪಿಯ ಮೊದಲ ಫೋಟೋ ಹೊರಬಿದ್ದಿದೆ. ಬುಧವಾರ ರಾತ್ರಿ ಬಾಲಿವುಡ್ ಸೂಪರ್‌ಸ್ಟಾರ್ ಮೇಲೆ ದಾಳಿ ಮಾಡಿದ ಆರೋಪಿಯ ಸಿಸಿಟಿವಿ ವೀಡಿಯೊದಲ್ಲಿ ಆರೋಪಿಯ ಮುಖ ಸ್ಪಷ್ಟವಾಗಿ ಕಾಣುತ್ತದೆ. ವಿಡಿಯೋದಲ್ಲಿ ಆತ ಜನವರಿ 16ರ ಮುಂಜಾನೆ 2:33ಕ್ಕೆ ಕಟ್ಟಡದ … Continued

ಶಿವಕುಮಾರ ಸ್ವಾಮೀಜಿ ಪುತ್ಥಳಿಗೆ ಹಾನಿ ; ಆರೋಪಿ ಬಂಧಿಸಿದ ಪೊಲೀಸರು

ಬೆಂಗಳೂರು : ಸಿದ್ದಗಂಗಾ ಮಠದ ಡಾ. ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ್ದ ಆರೋಪಿಯನ್ನು ಗಿರಿನಗರ ಪೊಲೀಸರು ಬಂಧಿಸಿದ್ದಾರೆ. ರಾಜ್ ಶಿವು ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಗಿರಿನಗರದ ಬಳಿಯ ವೀರಭದ್ರನಗರ ಬಸ್ ನಿಲ್ದಾಣದ ಬಳಿ ನ.30 ರಂದು ರಾತ್ರಿ ಪುತ್ಥಳಿಗೆ ಹಾನಿ ಮಾಡಿದ್ದ ಎಂದು ಹೇಳಲಾಗಿದೆ. ಶಿವಕುಮಾರ ಸ್ವಾಮೀಜಿ ಮೂರ್ತಿ ಒಡೆಯುವಂತೆ ಕನಸನಲ್ಲಿ ಬಂದು ಏಸು ಹೇಳಿದ್ದ. ಇದಕ್ಕೆ … Continued

ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷನ ಹತ್ಯೆ ಪ್ರಕರಣದ ಆರೋಪಿಯ ಎನ್ಕೌಂಟರ್‌

ಚೆನ್ನೈ: ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆ ಪ್ರಕರಣದ ಆರೋಪಿಯನ್ನು ಪೊಲೀಸರು ಎನ್ ಕೌಂಟರನಲ್ಲಿ ಸಾಯಿಸಿದ್ದಾರೆ. ಆರ್ಮ್ ಸ್ಟ್ರಾಂಗ್ ಅವರನ್ನು ಹತ್ಯೆ ಮಾಡಲು ಬಳಸಿದ್ದ ಆಯುಧಗಳನ್ನು ವಶಕ್ಕೆ ಪಡೆಯಲೆಂದು ಪೊಲೀಸರು ಆರೋಪಿ ಕೆ.ತಿರುವೆಂಗಡಂನೊಂದಿಗೆ ಮಾಧವರಂ ಬಳಿಯ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ … Continued