ವಿಮ್ಸ್‌ನಲ್ಲಿ ಕರೆಂಟ್‌ ಕೈಕೊಟ್ಟ ವೇಳೆ ರೋಗಿಗಳ ಸಾವು ಆರೋಪ ಪ್ರಕರಣ: ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ದುರ್ಘಟನೆಯಲ್ಲಿ ಮೃತಪಟ್ಟ ಮೂವರು ರೋಗಿಗಳ ಕುಟುಂಬಕ್ಕೆ 5 ಲಕ್ಷ ರೂ. ಗಳ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುರುವಾರ ಈ ಕುರಿತಾಗಿ ಮಾತನಾಡಿದ ಅವರು, ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ವಿಮ್ಸ್‌ನಲ್ಲಿ ವಿದ್ಯುತ್ ಹಾಗೂ ಜನರೇಟರ್‌ ಕೈಕೊಟ್ಟ ಪರಿಣಾಮ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು … Continued