ಹಿರಿಯ ಅಧಿಕಾರಿ ಅವಮಾನ ಮಾಡಿದ ಆರೋಫ: ಠಾಣೆಯೊಳಗೆ ಗುಂಡು ಹಾರಿಸಿಕೊಂಡು ಪೊಲೀಸ್‌ ಅಧಿಕಾರಿ ಆತ್ಮಹತ್ಯೆ

ಹೋಶಿಯಾರಪುರ: : ಹರ್ಯಾಣಾದ ಹೋಶಿಯಾರ್‌ಪುರ ಜಿಲ್ಲೆಯ ಪೊಲೀಸ್ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರು ಶನಿವಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸತೀಶ್‌ ಕುಮಾರ್‌ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಹಿರಿಯ ಅಧಿಕಾರಿಗಳಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ. ಹೀಗಾಗಿ ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ ಎಂದು ವೀಡಿಯೋ ಮಾಡಿ ನಂತರ ಪೊಲೀಸ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ. ಠಾಣೆಯೊಳಗೆ ತನ್ನ ಸರ್ವಿಸ್‌ … Continued