ಬ್ರಹ್ಮಶ್ರೀ ನಾರಾಯಣಗುರು ಪಾಠ ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಕೆ : ಶಿಕ್ಷಣ ಇಲಾಖೆ

ಬೆಂಗಳೂರು : ಕನ್ನಡ ಭಾಷೆಯಲ್ಲಿ ಅಳವಡಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರು ಪಠ್ಯವನ್ನು ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ವೇಳೆಯಲ್ಲಿ ಕೈಬಿಡಲಾಗಿದ್ದು, ಕನ್ನಡ ಭಾಷೆಯಲ್ಲಿ ಅಳವಡಿಸಿರುವುದನ್ನು ತೆಗೆದು, ಸಮಾಜ ವಿಜ್ಞಾನ ಪಠ್ಯದಲ್ಲಿ ಅಳವಡಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಬ್ರಹ್ಮರ್ಷಿ ನಾರಾಯಣ ಗುರುಗಳ … Continued