ಶ್ರೀರಾಮನ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ : ಕಾಂಗ್ರೆಸ್ಸಿಗೆ ಆಚಾರ್ಯ ಪ್ರಮೋದ್ ಕೃಷ್ಣಂ ತಿರುಗೇಟು

ಲಕ್ನೋ : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇರೆಗೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿರುವ ಕಾಂಗ್ರೆಸ್ ಕ್ರಮಕ್ಕೆ ತಿರುಗೇಟು ನೀಡಿರುವ ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಪಕ್ಷವು ತನ್ನನ್ನು ‘ಬಿಡುಗಡೆʼ ಮಾಡಿದ್ದಕ್ಕೆ ಧನ್ಯವಾದ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಅನೇಕ ಕಾಂಗ್ರೆಸ್ ನಾಯಕರು ಭಗವಾನ್ ರಾಮ, ‘ಹಿಂದೂ’ ಎಂಬ ಪದವನ್ನು ದ್ವೇಷಿಸುತ್ತಾರೆ ; ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ

ನವದೆಹಲಿ: ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ ಕೃಷ್ಣಂ ಅವರು ಶುಕ್ರವಾರ ತಮ್ಮ ಪಕ್ಷದಲ್ಲಿ ಶ್ರೀರಾಮನನ್ನು ಮತ್ತು ‘ಹಿಂದೂ’ ಪದವನ್ನು ದ್ವೇಷಿಸುವ ಅನೇಕ ನಾಯಕರು ಇದ್ದಾರೆ ಎಂದು ಹೇಳಿದ್ದಾರೆ. “ಕಾಂಗ್ರೆಸ್‌ನಲ್ಲಿ ರಾಮನನ್ನು ದ್ವೇಷಿಸುವ ಕೆಲವು ನಾಯಕರಿದ್ದಾರೆ ಎಂದು ನನಗೆ ಅನಿಸಿದೆ, ಈ ನಾಯಕರೂ ಹಿಂದೂ ಪದವನ್ನು ದ್ವೇಷಿಸುತ್ತಾರೆ, ಅವರು ಹಿಂದೂ ಧಾರ್ಮಿಕ ಗುರುಗಳನ್ನು ಅವಮಾನಿಸಲು ಬಯಸುತ್ತಾರೆ, ಪಕ್ಷದಲ್ಲಿ … Continued