ಉತ್ತರ ಕನ್ನಡ ಜಿಲ್ಲೆಯ ಇ ಸ್ವತ್ತು ಸಮಸ್ಯೆಗೆ ತಿಂಗಳೊಳಗೆ ಮುಕ್ತಿ: ಕಂದಾಯ ಸಚಿವ ಅಶೋಕ ಭರವಸೆ

ಅಚವೆ (ಅಂಕೋಲಾ) : ಉತ್ತರ ಕನ್ನಡ ಜಿಲ್ಲೆಯಲ್ಲಿ ಗಂಭೀರವಾಗಿರುವ ಇ ಸ್ವತ್ತು ಸಮಸ್ಯೆ ಬಗೆಹರಿಸಲು ಸಂಪುಟ ಉಪ ಸಮಿತಿ ರಚಿಸಲಾಗಿದೆ. ಜಿಲ್ಲೆಯ ಈ ಸಮಸೆಯನ್ನ ಉಪಸಮಿತಿ ಮುಂದಿಟ್ಟು ಒಂದು ತಿಂಗಳಲ್ಲಿ ಈ ಸಮಸ್ಯೆಗೆ ಮುಕ್ತಿ ನೀಡಲಾಗುವುದು’ ಎಂದು ಕಂದಾಯ ಸಚಿವ ಅಶೋಕ ಭರವಸೆ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ … Continued

ಏಪ್ರಿಲ್ 15-16 : ಉತ್ತರ ಕನ್ನಡ ಜಿಲ್ಲೆ ಹಿಲ್ಲೂರಿನಲ್ಲಿ ಸಚಿವ ಅಶೋಕ್ ಗ್ರಾಮ ವಾಸ್ತವ್ಯ, ಹೊಲನಗದ್ದೆ, ಹಿಲ್ಲೂರಿಗೂ ಭೇಟಿ

ಬೆಂಗಳೂರು: ಏಪ್ರಿಲ್ 15 ಮತ್ತು 16ರಂದು ಕಂದಾಯ ಸಚಿವ ಆರ್. ಅಶೋಕ ಅವರು ಉತ್ತರ ಕನ್ನಡ ಜಿಲ್ಲೆ ಹಿಲ್ಲೂರಿನಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಸರ್ಕಾರವೇ ಜನರ ಬಳಿಗೆ ಬಂದು ಸಮಸ್ಯೆ ಆಲಿಸಬೇಕು ಎಂಬ ಉದ್ದೇಶ ಹೊಂದಿರುವ “ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಇದು … Continued