ಅಪ್ರಾಪ್ತಳ ಮೇಲೆ ಆಸಿಡ್‌ ದಾಳಿ: ಆರೋಪಿ ಬಂಧನ

ರಾಮನಗರ: ಜಿಲ್ಲೆಯ ಕನಕಪುರದ ಅಪ್ರಾಪ್ತ ವಯಸ್ಸಿನ ಯುವತಿ ಮೇಲೆ ಆಸಿಡ್‌ ದಾಳಿ ನಡೆಸಿದ 22 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಅಪ್ರಾಪ್ತ ಯುವತಿ ಪ್ರೀತಿ ನಿರಾಕರಿಸಿದ್ದರಿಂದ ಆರೋಪಿ ಈ ದುಷ್ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ. ಆಸಿಡ್‌ ದಾಳಿಯಿಂದ ಯುವತಿಯ ಎಡ ಕಣ್ಣಿಗೆ ಗಂಭೀರ ಗಾಯಗೊಂಡಿದ್ದು, ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನಕಪುರ ಬೈಪಾಸ್‌ ರಸ್ತೆ … Continued