ಆಸಿಡ್ ದಾಳಿ ಸಂತ್ರಸ್ತರಿಗೆ ನಿವೇಶನ, 5 ಲಕ್ಷ ರೂ.ನೆರವು: ಬೊಮ್ಮಾಯಿ

ಬೆಂಗಳೂರು: ಆಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ಮತ್ತು ಮನೆಗಳನ್ನು ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಿದ್ದು, ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ವರೆಗೆ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ. ಕಂದಾಯ ಇಲಾಖೆ ಆರಂಭಿಸಿರುವ ‘ಹಲೋ ರೆವಿನ್ಯೂ ಮಿನಿಸ್ಟರ್-72 ಗಂಟೆಗಳಲ್ಲಿ ಮನೆ ಬಾಗಿಲಿಗೆ ಪಿಂಚಣಿ’ ಎಂಬ ಸಹಾಯವಾಣಿಗೆ ಚಾಲನೆ … Continued