ಕಾಸರಗೋಡು | ಮಗಳ ಮೇಲೆಯೇ ಆ್ಯಸಿಡ್ ಎರಚಿ ಪರಾರಿಯಾದ ಅಪ್ಪ…!

ಕಾಸರಗೋಡು : ಹೆಂಡತಿ ಜೊತೆ ಜಗಳಕ್ಕೆ ಸ್ವಂತ ಮಗಳ ಮೇಲೆ ಅಪ್ಪನೇ ಆ್ಯಸಿಡ್ ಎರಚಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶುಕ್ರವಾರ ರಾತ್ರಿ 10:30ರ ವೇಳೆಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆಯಲ್ಲಿ ಮತ್ತೊಬ್ಬ ಬಾಲಕಿಗೂ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ಆ್ಯಸಿಡ್ ಎರಚಿದ ಆರೋಪಿ ದಕ್ಷಿಣ ಕನ್ನಡ … Continued

ಕರ್ನಾಟಕದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಕ್ಕೆ ಕ್ರಮ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಕಾಲೇಜು ವಿದ್ಯಾರ್ಥಿಗಳ ಮೇಲೆ ನಡೆದ ಆ್ಯಸಿಡ್‌ ದಾಳಿ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಕರ್ನಾಟಕದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ. ವ್ಯಕ್ತಿಯೊಬ್ಬ ಕೆಲ ದಿನಗಳ ಹಿಂದೆ ಕಡಬ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ಎರಚಿದ್ದ. ಈ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ … Continued

ವಿದ್ಯಾರ್ಥಿನಿ ಮೇಲೆ ಎಸಿಡ್: ಮುಖ್ಯ ಶಿಕ್ಷಕ ಅಮಾನತು

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜೋಡಿ ಚಿಕ್ಕನಹಳ್ಳಿಯ ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಶುಚಿಗೊಳಿಸುವಾಗ 2ನೇ ತರಗತಿ ವಿದ್ಯಾರ್ಥಿನಿಗೆ ಆ್ಯಸಿಡ್‌ ಎರಚಿದ ಆರೋಪದ ಮೇಲೆ ಮುಖ್ಯ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ. ಮುಖ್ಯ ಶಿಕ್ಷಕ ಜಿ.ರಂಗಸ್ವಾಮಿ ಅವರು ಶೌಚಾಲಯ ತೊಳೆಯಲು ಬಳಸುವ ಆ್ಯಸಿಡ್ ಅನ್ನು ವಿದ್ಯಾರ್ಥಿನಿ ಸಿಂಚನಾ ಎಂಬವಳ ಮೇಲೆ ಎರಚಿದ ಆರೋಪ … Continued