ಯಾವುದೇ ಅಪರಾಧ ಮಾಡದಿದ್ರೂ 11 ವರ್ಷ ಜೈಲಿನಲ್ಲಿ ಕಳೆದ ರೈತ…!

ಮೀರತ್: ಬುಲಂದಶಹರದ 60 ವರ್ಷದ ರೈತ ಸಂಜಯಕುಮಾರ, ತಾವು ಮಾಡದ ಅಪರಾಧಕ್ಕಾಗಿ ನ್ಯಾಯಕ್ಕಾಗಿ ಕಾಯುತ್ತಾ 11 ವರ್ಷ ಜೈಲಿನಲ್ಲಿ ಕಳೆದಿದ್ದಾರೆ. ಅವರಿಗೆ ವಕೀಲರನ್ನು ನೇಮಿಸಿಕೊಳ್ಳಲು ಸಾಧ್ಯವಾಗದೆ ಅವರು 11 ವರ್ಷಗಳ ಜೈಲಿನಲ್ಲಿ ಕಳೆಯಬೇಕಾಯಿತು. ಈಗ ನ್ಯಾಯಾಲಯವು ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಿಸಿದೆ. ಬುಧವಾರ, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ (ADJ) ಮೊಹಮ್ಮದ್ ನಸೀಮ್ ಅವರ ನ್ಯಾಯಾಲಯವು ಸಂಜಯಕುಮಾರ … Continued

ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ಪ್ರಕರಣ: ಬಿಷಪ್ ಫ್ರಾಂಕೋ ಮುಲಕ್ಕಲ್ ಖುಲಾಸೆ

ತಿರುವನಂಪುರಂ: ಕ್ರೈಸ್ತ ಸನ್ಯಾಸಿನಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಬಿಷಪ್ ಫ್ರಾಂಕೋ ಮುಲಕ್ಕಲ್ ಅವರನ್ನು ಕೇರಳ ನ್ಯಾಯಾಲಯ ಖುಲಾಸೆಗೊಳಿಸಿದೆ. 2014 ರಿಂದ 2016ರ ನಡುವೆ ತಮ್ಮ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದರು ಎಂದು ಸನ್ಯಾಸಿನಿಯೊಬ್ಬರು ಆರೋಪಿಸಿದ್ದರು. ಮಿಷನರೀಸ್ ಆಫ್ ಜೀಸಸ್ ಆರ್ಡರ್‌ನ ಮುಖ್ಯಸ್ಥರಾಗಿದ್ದಾಗ ಬಿಷಪ್ ಫ್ರಾಂಕೋ ಅವರು 2014 ಮತ್ತು 2016 ರ … Continued