ನಿರ್ದೇಶಕ ರಾಮಗೋಪಾಲ ವರ್ಮಾ ಶಿರಚ್ಛೇದ ಮಾಡಿದವರಿಗೆ 1 ಕೋಟಿ ರೂ. ಬಹುಮಾನ ಘೋಷಿಸಿದ ಹೋರಾಟಗಾರ : ದೂರು ದಾಖಲು

ವಿಜಯವಾಡ: ಚಲನಚಿತ್ರ ನಿರ್ದೇಶಕ ರಾಮಗೋಪಾಲ ವರ್ಮಾ ಅವರು ಬುಧವಾರ ಪೊಲೀಸ್ ಮಹಾನಿರ್ದೇಶಕ ಕಾಸಿರೆಡ್ಡಿ ರಾಜೇಂದ್ರನಾಥ ರೆಡ್ಡಿ ಅವರಿಗೆ ಹೋರಾಟಗಾರ ಕೋಳಿಪುಡಿ ಶ್ರೀನಿವಾಸ ರಾವ್ ಮತ್ತು ಸ್ಥಳೀಯ ಟಿವಿ ಚಾನೆಲ್ ಸುದ್ದಿ ನಿರೂಪಕ ವಿರುದ್ಧ ದೂರು ನೀಡಿದ್ದಾರೆ. ಶ್ರೀನಿವಾಸ ರಾವ್ ಅವರು ರಾಮಗೋಪಾಲ ವರ್ಮಾ ತಲೆಗೆ 1 ಕೋಟಿ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಇದಕ್ಕೆ ರಾಮಗೋಪಾಲ ವರ್ಮಾ … Continued