ರಾಜ್ಯ ಸ್ಥಾನಮಾನಕ್ಕೆ ಒತ್ತಾಯಿಸಿ ಲಡಾಖಿನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಂತರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಬಂಧನ

ನವದೆಹಲಿ: ಲಡಾಖ್‌ನ ಲೇಹ್‌ನಲ್ಲಿ ರಾಜ್ಯಸ್ಥಾನ ಮಾನಕ್ಕೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ನಾಲ್ವರು ಸಾವಿಗೀಡಾಗಿ, 70 ಕ್ಕೂ ಹೆಚ್ಚು ಜನರು ಗಾಯಗೊಂಡ ಎರಡು ದಿನಗಳ ನಂತರ, ಹವಾಮಾನ ಕಾರ್ಯಕರ್ತರಾದ ಸೋನಮ್ ವಾಂಗ್‌ಚುಕ್ ಅವರನ್ನು ಶುಕ್ರವಾರ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಗಿದೆ. ಲಡಾಖ್‌ಗೆ ರಾಜ್ಯ ಸ್ಥಾನಮಾನ ಕೋರುತ್ತಿರುವ ಪ್ರತಿಭಟನಾಕಾರರನ್ನು ಪ್ರಚೋದಿಸಿದ ಆರೋಪದ ಮೇಲೆ … Continued

ವೀಡಿಯೊ…| ಹಿಂಸಾಚಾರಕ್ಕೆ ತಿರುಗಿದ ಕರವೇ ಪ್ರತಿಭಟನೆ : ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಬುಧವಾರ ಹಿಂಸಾಚಾರಕ್ಕೆ ತಿರುಗಿದೆ. ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ಕರವೇ ಕಾರ್ಯಕರ್ತರು ದೇವನಹಳ್ಳಿಯ ಸಾದಹಳ್ಳಿ ಟೋಲ್​ನಿಂದ ಬೆಂಗಳೂರು ಕಬ್ಬನ್ ಪಾರ್ಕ್​ವರೆಗೆ ರ‍್ಯಾಲಿ ಶುರು ಮಾಡಿದ್ದರು. … Continued