ನಟ ಚೇತನ್ ವಿರುದ್ಧ ನ್ಯಾಯಾಂಗ ನಿಂದನಾ ಪ್ರಕ್ರಿಯೆ ಆರಂಭಿಸಲು ಸಮ್ಮತಿ

ಬೆಂಗಳೂರು : ಹಿಜಾಬ್ ಪ್ರಕರಣದಲ್ಲಿ ತೀರ್ಪು ನೀಡಿದ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪದ ಸಂಬಂಧ ಕನ್ನಡ ಚಿತ್ರನಟ ಚೇತನ್‌ ವಿರುದ್ಧ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಈಚೆಗೆ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ಒಪ್ಪಿಗೆ ನೀಡಿದ್ದಾರೆ. ಹಾಗೂ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ತಮಿಳುನಾಡಿನ … Continued

ಹಿಂದುತ್ವದ ಕುರಿತ ಟ್ವೀಟ್‌: ನಟ ಚೇತನಗೆ ಜಾಮೀನು ಮಂಜೂರು

ಬೆಂಗಳೂರು: ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ನಟ ಚೇತನಕುಮಾರ ಅವರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ನಟ ಚೇತನ್‌ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿದ 32ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಜೆ ಲತಾ ಅವರು ಜಾಮೀನು ಭದ್ರತೆಯಾಗಿ ಇಪ್ಪತ್ತೈದು ಸಾವಿರ ರೂಪಾಯಿ ವೈಯಕ್ತಿಕ ಬಾಂಡ್‌ … Continued

ನಟ ಚೇತನ್ ವಿರುದ್ಧ ನಾವು ಪಂಜುರ್ಲಿ ದೈವಕ್ಕೆ ದೂರು ಕೊಡ್ತೇವೆ

ಉಡುಪಿ: “ಕಾಂತಾರ” ಸಿನಿಮಾ ಸದ್ಯ ಅಂತಾರಾಷ್ಟೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಚಿತ್ರದಲ್ಲಿ ತೋರಿಸಿರುವ ಭೂತಾರಾಧನೆಯ ಕುರಿತಾಗಿ ಹಲವರು ಪರ, ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅದರಲ್ಲಿಯೂ ನಟ ಚೇತನ್ ದೈವದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ, ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈಗ ಭೂತಾರಾಧನೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ನಟ ಚೇತನ್ ವಿರುದ್ಧ ಇದೀಗ ಪಂಜುರ್ಲಿ ದೈವಕ್ಕೆ ದೂರು … Continued