ಹೆತ್ತ ತಾಯಿಯನ್ನು ಬಿಡ್ಲಿಕ್ಕೆ ಆಗುತ್ತಾ..? : ಸುಮಲತಾ ಪರ ಪ್ರಚಾರ ಮಾಡುವ ಸುಳಿವು ನೀಡಿದ ನಟ ದರ್ಶನ್
ಮಂಗಳೂರು: ಸುಮಲತಾ ಅವರು ನಮ್ಮ ಅಮ್ಮ, ಹೆತ್ತ ತಾಯಿಯನ್ನು ಎಂದಾದರೂ ಬಿಟ್ಟುಕೊಡಲಿಕ್ಕೆ ಆಗುತ್ತದೆಯೇ ಎಂದು ನಟ ದರ್ಶನ್ ಹೇಳಿದ್ದು, ಈ ಮೂಲಕ ಈ ಸಲ ಕೂಡ ಲೋಕಸಭೆ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಷ ಪರ ಪ್ರಚಾರ ನಡೆಸುವ ಸುಳಿವು ನೀಡಿದ್ದಾರೆ. ಅವರು ಭಾನುವಾರ ಮಂಗಳೂರಿನ ಉಳ್ಳಾಲ ಸಮೀಪದ ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸ್ನೇಹಿತರೊಂದಿಗೆ ಭೇಟಿ ನೀಡಿದ್ದ … Continued