ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಅವರು ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣಾಧೀನ ನ್ಯಾಯಾಲಯವು ಸೋಮವಾರ ದರ್ಶನ್ಗೆ ಜಾಮೀನು ನಿರಾಕರಿಸಿತ್ತು. ದರ್ಶನ್ಗೆ ಜಾಮೀನು ಕೋರಿ ಅವರ ಪರವಾಗಿ ಅರ್ಜಿ ಸಲ್ಲಿಸಿರುವುದಾಗಿ ವಕೀಲ ಎಸ್ ಸುನಿಲಕುಮಾರ ತಿಳಿಸಿದ್ದಾರೆ. ದರ್ಶನ್ ಅವರು ಪ್ರಭಾವಿಯಾಗಿದ್ದು, ಸಾಮಾಜಿಕವಾಗಿ ಸಾಕಷ್ಟು … Continued