ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌, ಪವಿತ್ರ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರ ಗೌಡ, ಎರಡನೇ ಆರೋಪಿ ನಟ ದರ್ಶನ್‌ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು 14 ದಿನ (ಆಗಸ್ಟ್‌ 1ರ ವರೆಗೆ) ವಿಸ್ತರಿಸಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಆದೇಶಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿನ 13 ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ 4 ಆರೋಪಿಗಳನ್ನು … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರ ಗೌಡ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರ ಗೌಡ, ಎರಡನೇ ಆರೋಪಿ ನಟ ದರ್ಶನ್‌ ಸೇರಿ 17 ಆರೋಪಿಗಳ ನ್ಯಾಯಾಂಗ ಬಂಧನವನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಜುಲೈ 18ರ ವರೆಗೆ ವಿಸ್ತರಿಸಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಮತ್ತು ತುಮಕೂರಿನ ಜಿಲ್ಲಾ ಕಾರಾಗೃಹದಲ್ಲಿರುವ ಆರೋಪಿಗಳನ್ನು 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ವಿಶ್ವನಾಥ್‌ … Continued

ದರ್ಶನ್ ಖೈದಿ ನಂಬರ್ ಹಾಕಿಸಿ ಮಗುವಿಗೆ ಪೊಟೋ ಶೂಟ್‌ ಮಾಡಿದ ಅಭಿಮಾನಿಗೆ ಸಂಕಷ್ಟ…

ಬೆಂಗಳೂರು : ನಟ ದರ್ಶನ್ ತೂಗುದೀಪ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಹೀಗಿರುವಾಗ ದರ್ಶನ್ ಅಭಿಮಾನಿಯೊಬ್ಬರು ಪುಟ್ಟ ಕಂದಮ್ಮನಿಗೆ ದರ್ಶನ್‌ ಖೈದಿ ನಂಬರ್ ಇರುವ ಬಟ್ಟೆ ಹಾಗೂ ಕೋಳ ಜೊತೆಗಿಟ್ಟು ಫೋಟೋ ಶೂಟ್ ಮಾಡಿಸಿ ಹುಚ್ಚಾಟ ಮೆರೆದಿದ್ದಾರೆ. ಸದ್ಯ ಈ ಹುಚ್ಚಾಟಕ್ಕೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹುಚ್ಚಾಟ ಮೆರೆದ ದರ್ಶನ್ ಅಭಿಮಾನಿಯೊಬ್ಬರಿಗೆ ಸದ್ಯ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಸೇರಿ ನಾಲ್ವರಿಗೆ 12 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಪ್ರಮುಖ ಆರೋಪಿ ನಟ ದರ್ಶನ್‌ ಸೇರಿ ನಾಲ್ಕು ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಆರೋಪಿಗಳಾದ ದರ್ಶನ್‌, ವಿನಯ, ಪ್ರದೂಷ್‌, ಧನರಾಜ ಕಸ್ಟಡಿ ಅವಧಿ ಶನಿವಾರ ಮುಗಿದ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್‌ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಸೇರಿ ನಾಲ್ವರು ಮತ್ತೆ ಪೊಲೀಸ್‌ ಕಸ್ಟಡಿಗೆ ; ಪವಿತ್ರಾಗೆ ನ್ಯಾಯಾಂಗ ಬಂಧನ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿನ ಆರೋಪಿ ನಟ ದರ್ಶನ್‌ ಸೇರಿ ನಾಲ್ಕು ಮಂದಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಗುರುವಾರ ಮತ್ತೆ ಎರಡು ದಿನ ಪೊಲೀಸ್‌ ಕಸ್ಟಡಿಗೆ ನೀಡಿದೆ. ಉಳಿದ 11 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಆರೋಪಿಗಳ ಕಸ್ಟಡಿ ಅವಧಿ ಗುರುವಾರ (ಜೂನ್ 20) ಮುಕ್ತಾಯವಾದ ಹಿನ್ನೆಲೆಯಲ್ಲಿ ಕಾಮಾಕ್ಷಿ ಪಾಳ್ಯ ಪೊಲೀಸರು ಬೆಂಗಳೂರಿನ 24ನೇ … Continued

ಕೊಲೆ ಪ್ರಕರಣ: ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ನೀಡಿದ್ದ ಆರೋಪಿ ಬಂಧನ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ರೇಣುಕಾಸ್ವಾಮಿಗೆ ಕರೆಂಟ್‌ ಶಾಕ್‌ ನೀಡಿದ್ದ ಆರೋಪಿಯನ್ನ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ರಾಜು ಅಲಿಯಾಸ್‌ ಧನರಾಜ ಎಂಬಾತನೇ ಬಂಧಿತ ಆರೋಪಿ. ರೇಣುಕಾಸ್ವಾಮಿ ಹತ್ಯೆಯಾದ ಬಳಿಕ ಈತ ತಲೆಮರೆಸಿಕೊಂಡಿದ್ದ. ಪೊಲೀಸರು ವಿಶೇಷ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಮೂಲಗಳು … Continued

ದರ್ಶನ್‌ ಪ್ರಕರಣ : ರೇಣುಕಾಸ್ವಾಮಿ ಅಪಹರಣಕ್ಕೆ ಬಳಕೆಯಾಗಿದ್ದ ಕಾರು ಜಪ್ತಿ

ಚಿತ್ರದುರ್ಗ : ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬರಲಾಗಿದ್ದ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿಕೊಂಡು ಬೆಂಗಳೂರಿಗೆ ಕರೆದುಕೊಂಡು ಬರಲು ಪ್ರಕರಣದ 8ನೇ ಆರೋಪಿ ರವಿಶಂಕರ ಎಂಬಾತನ ಕಾರು ಬಳಸಲಾಗಿತ್ತು. ಚಿತ್ರದುರ್ಗದಲ್ಲಿರುವ ರವಿ ಮನೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ನಂತರ ಆತನ ಕಾರನ್ನು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪೊಲೀಸರಿಗೆ ಶರಣಾದ ಮತ್ತಿಬ್ಬರು ಆರೋಪಿಗಳು..

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾದಂತಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ಶರಣಾಗಿದ್ದು, ತಕ್ಷಣವೇ ಇಬ್ಬರನ್ನೂ ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ಚಿತ್ರದುರ್ಗದ ಅನುಕುಮಾರ ಅಲಿಯಾಸ್‌ ಅನು, ಜಗದೀಶ ಅಲಿಯಾಸ್‌ ಜಗ್ಗು ಎಂದು ಗುರುತಿಸಲಾಗಿದೆ. ರೇಣುಕಾಸ್ವಾಮಿ ಹತ್ಯೆ ಬಳಿಕ ಈ … Continued

ದರ್ಶನ್ ಪ್ರಕರಣ : ತೀವ್ರ ಆಘಾತ-ರಕ್ತಸ್ರಾವದಿಂದ ರೇಣುಕಾಸ್ವಾಮಿ ಸಾವು ಎಂದ ಮರಣೋತ್ತರ ಪರೀಕ್ಷೆ ವರದಿ

ಬೆಂಗಳೂರು: ನಟ ದರ್ಶನ್‌ ಹಾಗೂ ಗ್ಯಾಂಗ್‌ ಮಾಡಿದ್ದಾರೆ ಎಂದು ಆರೋಪಿಸಲಾದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ರೇಣುಕಾಸ್ವಾಮಿ ಆಘಾತ, ಚಿತ್ರಹಿಂಸೆ ಮತ್ತು ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಮರಣೋತ್ತರ ವರದಿ ತಿಳಿಸಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿವೆ. ಶವಪರೀಕ್ಷೆಯಲ್ಲಿ ರೇಣುಕಾ ಸ್ವಾಮಿ ಅವರ ದೇಹದ ಮೇಲೆ 15 ಗಾಯಗಳು ಕಂಡುಬಂದಿವೆ. ರೇಣುಕಾಸ್ವಾಮಿ ಅವರನ್ನು ನಟ ದರ್ಶನ್‌ … Continued

ನಟ ದರ್ಶನ್ ಸೇರಿ 13 ಜನರ ಮೊಬೈಲ್ ಸೀಜ್ : ವರದಿ

 ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ಕರ್ನಾಟಕ ಪೊಲೀಸರು ಚುರುಕುಗೊಳಿಸಿದ್ದಾರೆ. ಕನ್ನಡ ನಟ ದರ್ಶನ್ ಹಾಗೂ ಪ್ರಕರಣದಲ್ಲಿ ಬಂಧಿತರಾಗಿರುವ ಇತರ ಆರೋಪಿಗಳ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ ಎನ್ನಲಾಗಿದೆ. ಜೂನ್ 8 ರಂದು ರೇಣುಕಾಸ್ವಾಮಿ ಅವರ ಮೃತದೇಹವನ್ನು ವಿಲೇವಾರಿ ಮಾಡಲು ನಟ ದರ್ಶನ್ ಮತ್ತು ಅವರ ಸಹಾಯಕರು ಬಳಸಿದ್ದಾರೆ ಎನ್ನಲಾದ ಜೀಪ್ ಅನ್ನು ಸಹ ಪೊಲೀಸರು ವಶಪಡಿಸಿಕೊಂಡಿದ್ದಾರೆ … Continued