ಇದು ರಾಯರ ಪವಾಡ…: ರಾಜ್ಯಸಭೆಗೆ ಬಿಜೆಪಿ ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ನಟ ಜಗ್ಗೇಶ್ ಟ್ವೀಟ್
ಬೆಂಗಳೂರು: ಬಿಜೆಪಿಯಿಂದ ರಾಜ್ಯಸಭೆ ಟಿಕೆಟ್ ಸಿಕ್ಕಿರುವುದಕ್ಕೆ ನಟ ಜಗ್ಗೇಶ್ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಬಿಜೆಪಿ ನಾಯಕರು, ಸಂಘ ಪರಿವಾರದ ಆಶೀರ್ವಾದ ಮತ್ತು ರಾಯರ ಪವಾಡ ಎಂದು ಸಾಮಾಜಿಕ ಜಾಲತಾಣದಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ. ನಟ ಜಗ್ಗೇಶ್ ಅವರು ಮಂತ್ರಾಲಯ ರಾಯರ ಪರಮ ಭಕ್ತರು. ಅಂತೆಯೇ ಮಂತ್ರಾಲಯಕ್ಕೆ ಆಗಾಗ ತೆರಳಿ ದರ್ಶನ ಪಡೆದು ಬರುತ್ತಾರೆ. ರಾಜ್ಯದಿಂದ ರಾಜ್ಯಸಭೆಯ … Continued