57ನೇ ವಯಸ್ಸಿನಲ್ಲಿ ರಾಜ್ಯಮಟ್ಟದ ಶೂಟಿಂಗ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ನಟ ಜಗ್ಗೇಶ ಪತ್ನಿ…!

 ಬೆಂಗಳೂರು : ‘ವಯಸ್ಸು ಕೇವಲ ಸಂಖ್ಯೆಯಷ್ಟೇ ಹೊರತು ಸಾಧನೆಗೆ ಅಲ್ಲ’ ಎಂಬುದನ್ನು ಖ್ಯಾತ ನಟ ಜಗ್ಗೇಶ ಪತ್ನಿ ಹಾಗೂ ಆಹಾರ ತಜ್ಞೆಯೂ  ಪರಿಮಳಾ ಜಗ್ಗೇಶ ಅವರು ಸಾಬೀತು ಪಡಿಸಿದ್ದಾರೆ. ಅವರು ತಮ್ಮ  57  ವಯಸ್ಸಿನಲ್ಲಿ ಇತ್ತೀಚಿಗೆ ನಡೆದ ರಾಜ್ಯಮಟ್ಟದ ಶೂಟಿಂಗ್ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಕರ್ನಾಟಕ ರಾಜ್ಯ ರೈಫಲ್ ಅಸೋಸಿಯೇಷನ್ (KSRA) ವತಿಯಿಂದ … Continued

ಹುಲಿ ಉಗುರು ವಿಚಾರದ ಹೇಳಿಕೆ : ವೈಯಕ್ತಿಕ ತೇಜೋವಧೆ ಮಾಡಿದವರ ವಿರುದ್ಧ ಎಫ್‌‌ಐಆರ್‌ ದಾಖಲಿಸಿದ ನಟ ಜಗ್ಗೇಶ

ಬೆಂಗಳೂರು: ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರು ಇತ್ತೀಚೆಗೆ ಹುಲಿ ಉಗುರು ಹಾಕಿಕೊಂಡ ಬಗ್ಗೆ ನೀಡಿದ್ದ ಹೇಳಿಕೆಯೊಂದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು. ಈಗ ಜಗ್ಗೇಶ ಈ ಬಗ್ಗೆ ಎಫ್‌‌ಐಆರ್‌ ದಾಖಲಿಸಿದ್ದಾರೆ. ಗುರುಪ್ರಸಾದ ಹಾಗೂ ಜಗ್ಗೇಶ ಅವರ ಕಾಂಬಿನೇಷನ್‌ ನಲ್ಲಿ ಬರುತ್ತಿರುವ ʼರಂಗನಾಯಕʼ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹುಲಿ ತರ … Continued

ಹುಲಿ ಉಗುರು ಪ್ರಕರಣ; ನಟ ಜಗ್ಗೇಶ ವಿರುದ್ಧ ದೂರು ದಾಖಲು

ಬೆಂಗಳೂರು : ಉಗುರು ಧರಿಸಿದ್ದಕ್ಕೆ ಬಿಗ್​ ಬಾಸ್​ ಸ್ಪರ್ಧಿ ವರ್ತೂರು ಸಂತೋಷ ಬಂಧನದ ಬೆನ್ನಲ್ಲೇ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರಿಗೂ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳ ಬಳಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಜಗ್ಗೇಶ ಅವರು ಹುಲಿ … Continued