ಧರ್ಮಸ್ಥಳ ಪ್ರಕರಣ; ಚಿನ್ನಯ್ಯ ನನಗೆ ಕರೆ ಮಾಡಿದ್ದ, ಆದರೆ ಎಸ್ಐಟಿ ಸಂಪರ್ಕಿಸಲು ಹೇಳಿದ್ದೆ- ನಟ ಪ್ರಕಾಶ್ ರಾಜ
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆರೋಪಗಳು ಹಾಗೂ ‘ಚಿನ್ನಯ್ಯ’ ಎಂಬಾತ ನೀಡಿರುವ ಹೇಳಿಕೆಗಳಿಗೂ ತನಗೂ ಸಂಬಂಧವಿಲ್ಲ ಎಂದು ನಟ ಪ್ರಕಾಶ ರೈ ಹೇಳಿದ್ದಾರೆ. ನಗರದ ಪ್ರೆಸ್ ಕ್ಲಬ್ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದಲ್ಲಿ ತಮ್ಮ ಹೆಸರನ್ನು ಎಳೆದು ತರಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.“ಧರ್ಮಸ್ಥಳದ ಹೆಸರು ಹಾಳು ಮಾಡಲು … Continued