ರಾಜ್ ಕುಂದ್ರಾ ಪ್ರಕರಣ:ಶಿಲ್ಪಾ ಶೆಟ್ಟಿಯಿಂದ ಮಾಧ್ಯಮಗಳ ವಿರುದ್ಧ ಬಾಂಬೆ ಹೈಕೋರ್ಟ್​​ನಲ್ಲಿ ಮಾನಹಾನಿ ಮೊಕದ್ದಮೆ

ಮುಂಬೈ: ರಾಜ್ ಕುಂದ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಮಾನಹಾನಿಕರ ವಿಷಯವನ್ನು ಪ್ರಕಟಿಸದಂತೆ ತಡೆ ಕೋರಿ ವಿವಿಧ ಮಾಧ್ಯಮ ಸಂಸ್ಥೆಗಳು / ಸುದ್ದಿ ವಾಹಿನಿಗಳ ವಿರುದ್ಧ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪರಿಣಾಮ್ ಲಾ ಅಸೋಸಿಯೇಟ್ಸ್ ಮೂಲಕ ಸಲ್ಲಿಸಿದ ತನ್ನ ಮೊಕದ್ದಮೆಯಲ್ಲಿ, ಮಾಧ್ಯಮಗಳು ಸುದ್ದಿಗಳನ್ನು ಸಂವೇದನಾಶೀಲಗೊಳಿಸುವ ಮೂಲಕ ಓದುಗರ ಸಂಖ್ಯೆಯನ್ನು ಹೆಚ್ಚಿಸುವ … Continued