ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿಗೆ ಗಾಯ : ಆಸ್ಪತ್ರೆಗೆ ದಾಖಲು

ಬೆಂಗಳೂರು: ಮೈಸೂರಿನಲ್ಲಿ ‘ಬಘೀರ’ ಸಿನಿಮಾ ಚಿತ್ರೀಕರಣದ ವೇಳೆ ನಟ ಶ್ರೀಮುರಳಿ ಅವರ ಕಾಲು ಮತ್ತು ಕೈಗೆ ಪೆಟ್ಟಾಗಿದ್ದು, ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮೈಸೂರಿನಲ್ಲಿ ‘ಬಘೀರ’ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಚಿತ್ರೀಕರಣದ ವೇಳೆ ಶ್ರೀಮುರಳಿ ಅವರಿಗೆ ಗಾಯವಾಗಿದೆ. ಎರಡು ದಿನಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ. … Continued