ರಾಜ್ಯ ಸರ್ಕಾರದ ಪುಣ್ಯಕೋಟಿ ದತ್ತು ಯೋಜನೆಗೆ ನಟ ಸುದೀಪ ಬ್ರಾಂಡ್ ಅಂಬಾಸಿಡರ್

ಬೆಂಗಳೂರು: ರಾಜ್ಯ ಸರ್ಕಾರವು ತನ್ನ ‘ಪುಣ್ಯಕೋಟಿ ದತ್ತು ಯೋಜನೆ’ಗೆ ಕನ್ನಡ ನಟ ಸುದೀಪ್ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದೆ.ಶುಕ್ರವಾರ ಸುದೀಪ್ ಅವರ ಜನ್ಮದಿನದ ಸಂದರ್ಭದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಬಿ ಚವಾಣ್ ಅವರು ಟ್ವೀಟ್‌ ಮೂಲಕ ಈ ಘೋಷಣೆ ಮಾಡಿದ್ದಾರೆ. ಗೋವು ಸಂರಕ್ಷಣೆಯಲ್ಲಿ ಜನರ ಸಹಭಾಗಿತ್ವವನ್ನು ಉತ್ತೇಜಿಸಲು ಜಾರಿಗೆ ತಂದಿರುವ ನಮ್ಮ ಇಲಾಖೆಯ ಪುಣ್ಯಕೋಟಿ … Continued