ವೀಡಿಯೊಗಳು..| ಬಾಲಿವುಡ್‌ ಬೋಲ್ಡ್‌ ನಟಿ ಈಗ ಸನ್ಯಾಸಿನಿ…! ಮಹಾಕುಂಭದಲ್ಲಿ ಕಿನ್ನರ ಅಖಾರದ ‘ಮಹಾಮಂಡಲೇಶ್ವರ’ ಆದ ನಟಿ ಮಮತಾ ಕುಲಕರ್ಣಿ

ಬಾಲಿವುಡ್‌ನ ಮಾಜಿ ನಟಿ ಮಮತಾ ಕುಲಕರ್ಣಿ ಈಗ ಅಧ್ಯಾತ್ಮದ ಹಾದಿ ಹಿಡಿದಿದ್ದಾರೆ. ಒಂದು ಕಾಲದಲ್ಲಿ ಬಾಲಿವುಡ್‌ನ ಬೋಲ್ಡ್‌ ನಟಿ ಎಂದು ಗುರುತಿಸಿಕೊಂಡಿದ್ದ ಮಮತಾ ಕುಲಕರ್ಣಿ ಈಗ ಕುಂಭಮೇಳದಲ್ಲಿ ಮಹಾಮಂಡಲೇಶ್ವರ ಆಗುವ ಮೂಲಕ ಅಧ್ಯಾತ್ಮಿಕ ಹಾದಿ ಹಿಡಿದಿದ್ದಾರೆ. ಕಿನ್ನರ ಅಖಾಡದಿಂದ ಅವರಿಗೆ ಈ ಬಿರುದು ನೀಡಲಾಗಿದೆ. ಈಗ ಅವರ ಹೆಸರನ್ನೂ ಬದಲಾಯಿಸಲಾಗಿದೆ. ಅವರನ್ನು ಈಗ ಶ್ರೀ ಯಾಮಿನಿ … Continued

ವೀಡಿಯೊ..| ಚಾಕು ಇರಿತದ ಘಟನೆ 6 ದಿನಗಳ ನಂತರ ಮುಂಬೈ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ಮನೆಗೆ ತೆರಳಿದ ಸೈಫ್ ಅಲಿ ಖಾನ್

ಮುಂಬೈ: ನಟ ಸೈಫ್ ಅಲಿ ಖಾನ್ ಅವರು ತಮ್ಮ ಬಾಂದ್ರಾ ಮನೆಯಲ್ಲಿ ಕಳ್ಳತನ ಯತ್ನದ ಸಂದರ್ಭದಲ್ಲಿ ಚಾಕು ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಆರು ದಿನಗಳ ನಂತರ ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅವರು ತಮ್ಮ ಬಾಂದ್ರಾ ಮನೆಗೆ ತೆರಳಿದ್ದು, ಅಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿದೆ. ಸೈಫ್‌ ಅಲಿ ಖಾನ್ ಅವರಿಗೆ ಒಂದು ವಾರದವರೆಗೆ ಸಂಪೂರ್ಣ ಬೆಡ್ … Continued

ನಟ ಸೈಫ್ ಅಲಿ ಖಾನ್‌ಗೆ ಇರಿದು ಪರಾರಿಯಾಗಿ ಅಡಗಿದ್ದ ಬಾಂಗ್ಲಾದೇಶಿ ವ್ಯಕ್ತಿಯನ್ನು ಒಂದು ಸುಳಿವನ್ನಾಧರಿಸಿ ಪೊಲೀಸರು ಹಿಡಿದಿದ್ದೇ ರೋಚಕ..!

ಮುಂಬೈ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಬಿಜೋಯ ದಾಸ್ ಎಂಬ ಸುಳ್ಳು ಹೆಸರಿನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆ ಶರೀಫುಲ್ ಇಸ್ಲಾಂ ಶೆಹಜಾದ್ ನನ್ನು ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಕಳ್ಳತನ ಯತ್ನದ ವೇಳೆ ನಟನ ಮೇಲೆ ಮತ್ತು ಅವರ ಸಿಬ್ಬಂದಿಯ ಮೇಲೆ ಚಾಕುವಿನಿಂದ ದಾಳಿ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯ … Continued

ನಟ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದ ಪ್ರಕರಣ : ಬಂಧಿತ ಮುಖ್ಯ ಆರೋಪಿ ಶರೀಫುಲ್ ಇಸ್ಲಾಂ ಬಗ್ಗೆ ಈವರೆಗೆ ತಿಳಿದಿದ್ದೇನೆಂದರೆ….

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈ ನಿವಾಸದ ಒಳನುಗ್ಗಿ ಅವರನ್ನು ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್ ಎಂಬ ವ್ಯಕ್ತಿಗೆ ತಾನು ಸೈಫ್‌ ಅಲಿ ಖಾನ್ ಅವರ … Continued

ವೀಡಿಯೊ…| ನಟ ಸೈಫ್ ಅಲಿ ಖಾನಗೆ ಚಾಕು ಇರಿತ ; ಪರಾರಿಯಾಗಿರುವ ದಾಳಿಕೋರ ಹೆಡ್‌ಫೋನ್‌ ಖರೀದಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ…

ಮುಂಬೈ: ನಟ ಸೈಫ್ ಅಲಿ ಖಾನ್ ಅವರ ಮನೆಗೆ ಕಳ್ಳತನಕ್ಕೆ ನುಗ್ಗಿ ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಇರಿದ ವ್ಯಕ್ತಿಯ ಹೊಸ ದೃಶ್ಯಗಳು ಹೊರಬಿದ್ದಿದೆ, ಘಟನೆ ನಡೆದ ಸುಮಾರು ಆರು ಗಂಟೆಗಳ ನಂತರ ಬೆಳಗ್ಗೆ 9 ಗಂಟೆ ಸುಮಾರಿಗೆ ದಾದರಿನ ಅಂಗಡಿಯೊಂದರಿಂದ ಹೆಡ್‌ಫೋನ್ ಖರೀದಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಾಂದ್ರಾದಲ್ಲಿನ 12 ಅಂತಸ್ತಿನ ಕಟ್ಟಡದ … Continued

ವೀಡಿಯೊ…| ಹೊನ್ನಾವರ : ಯಕ್ಷಗಾನದಲ್ಲಿ ಮಂಥರೆಯಾಗಿ ಮಿಂಚಿದ ನಟಿ ಉಮಾಶ್ರೀ…!

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶುಕ್ರವಾರ(ಜ. 17) ರಾತ್ರಿ ನಡೆದ ಯಕ್ಷಗಾನ ಆಖ್ಯಾನ ಶ್ರೀರಾಮ ಪಟ್ಟಾಭಿಷೇಕದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟಿ, ಮಾಜಿ ಸಚಿವೆ ಉಮಾಶ್ರೀ ಮಂಥರೆ ಪಾತ್ರದಲ್ಲಿ ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದರು. ಹೊನ್ನಾವರದ ಸೇಂಟ್‌ ಅಂಥೋನಿ ಮೈದಾನದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಆಯೋಜಿಸಿರುವ ಶ್ರೀರಾಮ ಪಟ್ಟಾಭಿಷೇಕ ಪ್ರಸಂಗದಲ್ಲಿ ಮಂಥರೆಯ ಪಾತ್ರ … Continued

ವೀಡಿಯೊ…| ಸೈಫ್ ಅಲಿ ಖಾನಗೆ ಚಾಕು ಇರಿತ ; ಮುಖ ಮುಚ್ಚಿಕೊಂಡು ಮೆಟ್ಟಿಲು ಏರುತ್ತಿರುವ ದಾಳಿಕೋರನ ಮತ್ತೊಂದು ವೀಡಿಯೊ ವೈರಲ್‌…

ಮುಂಬೈ: ಬಾಲಿವುಡ್‌ ನಟ ಸೈಫ್ ಅಲಿ ಖಾನ್‌ ಅವರಿಗೆ ಚಾಕುವಿನಿಂದ ಇರಿದ ವ್ಯಕ್ತಿ ಸೈಫ್ ಅಲಿ ಖಾನ್‌ ಅವರ ಮನೆಗೆ ಪ್ರವೇಶಿಸುವ ಮೊದಲು ಮೆಟ್ಟಿಲುಗಳನ್ನು ಹತ್ತುತ್ತಿರುವುದನ್ನು ತೋರಿಸುವ ಹೊಸ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿವೆ. 12-ಅಂತಸ್ತಿನ ಕಟ್ಟಡದ ಯಾವುದೇ ನಿವಾಸಿಗಳಿಗೆ ಎಚ್ಚರವಾಗದಂತೆ ಆರೋಪಿಯು ಜಾಗರೂಕತೆಯಿಂದ ಮೆಟ್ಟಿಲು ಹತ್ತುತ್ತಿರುವುದನ್ನು ಸುಮಾರು ರಾತ್ರಿ 1:37 ರ ಸಮಯದ ದೃಶ್ಯಾವಳಿ ತೋರಿಸುತ್ತದೆ. … Continued

ವೀಡಿಯೊ…| ಸೈಫ್ ಅಲಿ ಖಾನಗೆ ಇರಿತದ ಘಟನೆ : ಹೊರಬಿದ್ದ ಆರೋಪಿಯ ಮೊದಲ ವೀಡಿಯೊ ; ವೀಕ್ಷಿಸಿ

ಮುಂಬೈ: ಬಾಲಿವುಡ್‌ ನಟ ಸೈಫ್ ಅಲಿ ಖಾನ್ ಅವರು ತಮ್ಮ ಮುಂಬೈ ನಿವಾಸದಲ್ಲಿ ದರೋಡೆಕೋರನಿಂದ ಇರಿಯಲ್ಪಟ್ಟ ಕೆಲವೇ ಗಂಟೆಗಳ ನಂತರ, ಆರೋಪಿಯ ಮೊದಲ ಫೋಟೋ ಹೊರಬಿದ್ದಿದೆ. ಬುಧವಾರ ರಾತ್ರಿ ಬಾಲಿವುಡ್ ಸೂಪರ್‌ಸ್ಟಾರ್ ಮೇಲೆ ದಾಳಿ ಮಾಡಿದ ಆರೋಪಿಯ ಸಿಸಿಟಿವಿ ವೀಡಿಯೊದಲ್ಲಿ ಆರೋಪಿಯ ಮುಖ ಸ್ಪಷ್ಟವಾಗಿ ಕಾಣುತ್ತದೆ. ವಿಡಿಯೋದಲ್ಲಿ ಆತ ಜನವರಿ 16ರ ಮುಂಜಾನೆ 2:33ಕ್ಕೆ ಕಟ್ಟಡದ … Continued

ಐಷಾರಾಮಿ ಕಾರುಗಳಿದ್ದರೂ ರಕ್ತಸ್ರಾವವಾಗುತ್ತಿದ್ದ ನಟ ಸೈಫ್ ಅಲಿ ಖಾನ್‌ ರನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ….

ಮುಂಬೈ: ಚಾಕು ಚಾಕು ಇರಿತದಿಂದ ಆರು ಕಡೆ ಗಾಯವಾಗಿ ಭಾರೀ ರಕ್ತಸ್ರಾವವಾಗುತ್ತಿದ್ದ ನಟ ಸೈಫ್ ಅಲಿ ಖಾನ್ ಅವರನ್ನು ಅವರ ಹಿರಿಯ ಮಗ ಇಬ್ರಾಹಿಂ ಆಟೋ ರಿಕ್ಷಾದಲ್ಲಿ ಲೀಲಾವತಿ ಆಸ್ಪತ್ರೆಗೆ ಸಾಗಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಕಾರು ಲಭ್ಯವಿಲ್ಲದ ಕಾರಣ ಗಾಯಗೊಂಡು ರಕ್ತ ಸೋರಿಕೆಯಾಗುತ್ತಿದ್ದ ತಂದೆಯನ್ನು ಇಬ್ರಾಹಿಂ ಆಟೋದಲ್ಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಹೇಳಲಾಗಿದೆ. … Continued

ನಟ ಸೈಫ್ ಅಲಿ ಖಾನಗೆ 6 ಕಡೆ ಇರಿತ ; ಬೆನ್ನುಮೂಳೆ ಬಳಿ ಗಾಯ

ಮುಂಬೈ : ಖ್ಯಾತ ಬಾಲಿವುಡ್‌ ನಟ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ಕಳ್ಳನೊಬ್ಬ ಅವರಿಗೆ ಚಾಕುವಿನಿಂದ ಇರಿದ್ದಿದಾನೆ. ಕಳ್ಳನನ್ನು ತಡೆಯುವ ವೇಳೆ ಕಳ್ಳ ಅವರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ನಟ ಸೈಫ್ ಅಲಿ ಖಾನ್‌ಗೆ ಅನೇಕ ಇರಿತದ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಗಳ್ಳತನಕ್ಕೆ … Continued