ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ: ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು

ಮುಂಬೈ : ಖ್ಯಾತ ಬಾಲಿವುಡ್‌ ನಟ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿದ ಕಳ್ಳನೊಬ್ಬ ಚಾಕು ಹಾಕಿದ್ದಾನೆ ಎಂದು ವರದಿಯಾಗಿದೆ, ಮನೆಯೊಳಗೆ ನುಗ್ಗಿದ ಕಳ್ಳನನ್ನು ತಡೆಯುವ ವೇಳೆ ಕಳ್ಳ ಅವರಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ವರದಿ ತಿಳಿಸಿದೆ. ಘಟನೆಯಲ್ಲಿ ನಟ ಸೈಫ್ ಅಲಿ ಖಾನ್‌ಗೆ ಅನೇಕ ಇರಿತದ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಲೀಲಾವತಿ … Continued

ಕನ್ನಡದ ಖ್ಯಾತ ನಟ ಸರಿಗಮ ವಿಜಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ (ವಿಜಯಕುಮಾರ ಆರ್‌.) ಅವರು ನಿಧನ ಹೊಂದಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು. ಸರಿಗಮ ವಿಜಿ ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಯಶವಂತಪುರದ ಮಣಿಪಾಲ್‌ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಒಂದು ವಾರದಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ … Continued

ವೀಡಿಯೊ.. | ಖ್ಯಾತ ನಟ ಅಜಿತ್ 180 ಕಿಮೀ ವೇಗದಲ್ಲಿ ಚಲಾಯಿಸುತ್ತಿದ್ದ ರೇಸ್‌ ಕಾರು ಅಪಘಾತ…ಕೂದಲೆಳೆ ಅಂತರದಲ್ಲಿ ಪಾರು…

ಮುಂಬರುವ 24H ದುಬೈ 2025 ಕಾರ್‌ ಗ್ರ್ಯಾಂಡ್‌ ಪ್ರಿಕ್ಸ್‌ ರೇಸ್‌ನ ಅಭ್ಯಾಸದ ವೇಳೆ ದಕ್ಷಿಣ ಭಾರತದ ಖ್ಯಾತ ನಟ (ಬಹುತೇಕ ತಮಿಳು) ಅಜಿತ ಅವರ ಕಾರು ಅಪಘಾತಕ್ಕೀಡಾಗಿದೆ. ವೀಡಿಯೊದಲ್ಲಿ ವೇಗವಾಗಿ ಬರುತ್ತಿದ್ದ ಅಜಿತ ಅವರ ಕಾರು ನಿಲುಗಡೆಗೆ ಮೊದಲು ನಿಯಂತ್ರಣ ಕಳೆದುಕೊಂಡು ಗೋಡೆಗೆ ಡಿಕ್ಕಿ ಹೊಡೆದಿದೆ. ನಟ ಅಜಿತ ಅವರು ಅಪಾಯದಿಂದ ಪಾರಾಗಿದ್ದಾರೆ. 180 ಕಿಮೀ … Continued

ನಿರ್ದೇಶಕನ ಕೊಲೆ ಯತ್ನ ಆರೋಪ ; ನಟ ತಾಂಡವ ರಾಮ ಬಂಧನ

 ಬೆಂಗಳೂರು: ನಿರ್ದೇಶಕನಿಗೆ ಬೆದರಿಕೆ ಹಾಕಿದ್ದಲ್ಲದೆ, ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ತಾಂಡವ ರಾಮ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಚಂದ್ರಲೇಔಟ್‌ನಲ್ಲಿ ಘಟನೆ ನಡೆದಿದ್ದು, ಸಿನಿಮಾ ಅರ್ಧಕ್ಕೆ ನಿಲ್ಲಿಸಿದ್ದಾರೆ ಎಂದು ಮುಗಿಲ್ ಪೇಟೆ ಸಿನಿಮಾ ನಿರ್ದೇಶಕ ಭರತ್ ಹತ್ಯೆಗೆ ಯತ್ನಿಸಿದ ಆರೋಪದಲ್ಲಿ ನಟ ತಾಂಡವ ರಾಮ ಬಂಧನವಾಗಿದೆ. ತಾಂಡವ ರಾಮ ಕಿರುತೆರೆಯಲ್ಲಿ … Continued

ವೀಡಿಯೊ…| ಬ್ಯಾಲೆನ್ಸ್‌ ತಪ್ಪಿ ಮೆಟ್ಟಿಲುಗಳಿಂದ ಜಾರಿ ಬಿದ್ದ ಖ್ಯಾತ ನಟ ವಿಜಯ ದೇವರಕೊಂಡ

ಮುಂಬೈ: ಖ್ಯಾತ ನಟ ವಿಜಯ ದೇವರಕೊಂಡ (Vijay Deverakonda) ಅವರು ತಮ್ಮ ಮುಂಬರುವ ಮ್ಯೂಸಿಕ್ ವಿಡಿಯೋ ಸಾಹಿಬಾ ಪ್ರಚಾರ ಮಾಡಲು ಶುಕ್ರವಾರ ಮುಂಬೈನಲ್ಲಿ ಕಾಲೇಜು ಉತ್ಸವದಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಮೆಟ್ಟಿಲುಗಳಿಂದ ಆಯ ತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬ್ಯಾಲೆನ್ಸ್‌ ತಪ್ಪಿ ವಿಜಯ ಬೀಳುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ. … Continued

ಮಹಾದೇವ ಬೆಟ್ಟಿಂಗ್ ಅಪ್ಲಿಕೇಶನ್‌ ಪ್ರಕರಣ : ನಟಿ ತಮನ್ನಾ ಭಾಟಿಯಾ ಪ್ರಶ್ನಿಸಿದ ಇ.ಡಿ.

ಗುವಾಹತಿ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗೆ ಸಂಬಂಧಿಸಿದ ಅಕ್ರಮ ಬೆಟ್ಟಿಂಗ್ ಚಟುವಟಿಕೆಗಳನ್ನು ಉತ್ತೇಜಿಸುವಲ್ಲಿ ಭಾಗಿಯಾಗಿರುವ ಆರೋಪಕ್ಕೆ ಸಂಬಂಧಿಸಿದ ವಿಚಾರಣೆಗಾಗಿ ನಟಿ ತಮನ್ನಾ ಭಾಟಿಯಾ ಗುರುವಾರ ಗುವಾಹತಿಯಲ್ಲಿರುವ ಜಾರಿ ನಿರ್ದೇಶನಾಲಯದ (ಇ.ಡಿ.) ಮುಂದೆ ಹಾಜರಾಗಿದ್ದರು. ಅಕ್ರಮ ಬೆಟ್ಟಿಂಗ್ ಕಾರ್ಯಾಚರಣೆಗಳಿಗಾಗಿ ತನಿಖಾ ಸಂಸ್ಥೆಗಳಿಂದ ಪರಿಶೀಲನೆಗೆ ಒಳಪಟ್ಟಿರುವ ಮಹದೇವ ಆನ್‌ಲೈನ್ ಗೇಮಿಂಗ್‌ನ ಅಂಗಸಂಸ್ಥೆ ಅಪ್ಲಿಕೇಶನ್‌ನಲ್ಲಿ ಐಪಿಎಲ್ ಪಂದ್ಯಗಳ ವೀಕ್ಷಣೆಯನ್ನು … Continued

ಮಾಜಿ ಸಚಿವ ಬಾಬಾ ಸಿದ್ದಿಕ್‌ ಹತ್ಯೆ ನಂತರ ನಟ ಸಲ್ಮಾನ್ ಖಾನ್‌ ಭದ್ರತೆ ಹೆಚ್ಚಳ

ಮುಂಬೈ : ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ವೈ ಫ್ಲಸ್‌ ಭದ್ರತೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಸಲ್ಮಾನ್ ಖಾನ್ ಅವರ ಆಪ್ತರಾಗಿದ್ದ ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಬಳಿಕ ಸರ್ಕಾರ ಸಲ್ಮಾನ್‌ ಖಾನ್ ಅವರಿಗೆ ಭದ್ರತೆ ಹೆಚ್ಚಿಸಿದೆ. ಸಲ್ಮಾನ್‌ ಖಾನ್‌ಗೆ ಜೀವಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್ ಬೆಂಗಾವಲು ವಾಹನ ಈಗ … Continued

ಕುಡಿದು ವಾಹನ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಆರೋಪ : ಖ್ಯಾತ ಮಲಯಾಳಂ ನಟ ಬೈಜು ಸಂತೋಷ ಬಂಧನ

ತಿರುವನಂತಪುರಂ: ಕುಡಿದು ವಾಹನ ಚಲಾಯಿಸಿದ ಆರೋಪದ ಮೇಲೆ ಖ್ಯಾತ ಮಲಯಾಳಂ ನಟ ಬೈಜು ಸಂತೋಷ ಅವರನ್ನು ಕೇರಳ ಪೊಲೀಸರು ಸೋಮವಾರ (ಅಕ್ಟೋಬರ್ 14) ಬಂಧಿಸಿದ್ದಾರೆ. ಭಾನುವಾರ ರಾತ್ರಿ 11:45 ರ ಸುಮಾರಿಗೆ ನಟ ಕುಡಿದ ಅಮಲಿನಲ್ಲಿ ತನ್ನ ಕಾರನ್ನು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಒಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವರು ತಿರುವನಂತಪುರಂನ ಮ್ಯೂಸಿಯಂ ಪೊಲೀಸ್ … Continued

ಸಮಂತಾ-ನಾಗ ಚೈತನ್ಯ ವಿಚ್ಛೇದನದ ಕುರಿತು ಕೀಳುಮಟ್ಟದ ಹೇಳಿಕೆ : ಸಚಿವೆ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟ ನಾಗಾರ್ಜುನ

ಹೈದರಾಬಾದ್‌ : ನಟರಾದ ನಾಗ ಚೈತನ್ಯ ಮತ್ತು ಸಮಂತಾ ಅವರ ವಿಚ್ಛೇದನದ ಕುರಿತು ತೆಲಂಗಾಣ ಸಚಿವೆ ಕೊಂಡ ಸುರೇಖಾ ಅವರ ಮಾನಹಾನಿಕರ ಹೇಳಿಕೆ ವಿರುದ್ಧ ತೆಲುಗು ನಟ ನಾಗಾರ್ಜುನ ಅಕ್ಕಿನೇನಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ನಾಗ ಚೈತನ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ದೂರಿನಲ್ಲಿ ನಾಗಾರ್ಜುನ ಅವರು ಕೊಂಡ ಸುರೇಖಾ ಅವರು ಅಕ್ಕಿನೇನಿ ಕುಟುಂಬದ ಸಾರ್ವಜನಿಕ … Continued

ಊರ್ಮಿಳಾ ಮಾತೋಂಡ್ಕರ್ ದಾಂಪತ್ಯದಲ್ಲಿ ಬಿರುಕು; ಪತಿಯಿಂದ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟಿ : ವರದಿ

ಮುಂಬೈ : ಮದುವೆಯಾದ ಎಂಟು ವರ್ಷಗಳ ನಂತರ ಊರ್ಮಿಳಾ ಮಾತೋಂಡ್ಕರ್ ತನ್ನ ಪತಿ ಮೊಹ್ಸಿನ್ ಅಖ್ತರ್ ಮಿರ್‌ನಿಂದ ವಿಚ್ಛೇದನ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಮುಂಬೈನ ಬಾಂದ್ರಾ ನ್ಯಾಯಾಲಯದಲ್ಲಿ ನಾಲ್ಕು ತಿಂಗಳ ಹಿಂದೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ವಿಚ್ಛೇದನದ ಹಿಂದಿನ ಕಾರಣಗಳು ಸ್ಪಷ್ಟವಾಗಿಲ್ಲ. ದಂಪತಿ ಫೆಬ್ರವರಿ 4, 2016 ರಂದು … Continued