ʼಕನ್ನಡತಿʼ ಧಾರಾವಾಹಿಯ ನಟ ಕಿರಣ ರಾಜ್ ಕಾರು ಅಪಘಾತ
ಬೆಂಗಳೂರು: ರಾನಿ ಚಿತ್ರದ ನಾಯಕ ಹಾಗೂ ಕನ್ನಡತಿ ಧಾರಾವಾಹಿಯ ನಟ ಕಿರಣ ರಾಜ (Kiran Raj) ಪ್ರಯಾಣಿಸುತ್ತಿದ್ದ ಕಾರು ಕೆಂಗೇರಿ ಬಳಿ ಅಪಘಾತಕ್ಕೀಡಾಗಿದ್ದು, ಗಂಭೀರವಾಗಿ ಗಾಯಗೊಂಡ ನಟನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಗುಟ್ಟಯ್ಯನ ಪಾಳ್ಯದ ಸಿದ್ದೇಶ್ವರ ವೃದ್ಧಾಶ್ರಮಕ್ಕೆ ಹೋಗಿ ಬರುತ್ತಿದ್ದಾಗ ಅಪಘಾತ (Accident) ಸಂಭವಿಸಿದೆ ಎಂದು ಹೇಳಲಾಗಿದೆ. ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಗಿರೀಶ ಕಾರು ಚಾಲನೆ … Continued