ಹುಲಿ ಉಗುರು ವಿಚಾರದ ಹೇಳಿಕೆ : ವೈಯಕ್ತಿಕ ತೇಜೋವಧೆ ಮಾಡಿದವರ ವಿರುದ್ಧ ಎಫ್‌‌ಐಆರ್‌ ದಾಖಲಿಸಿದ ನಟ ಜಗ್ಗೇಶ

ಬೆಂಗಳೂರು: ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರು ಇತ್ತೀಚೆಗೆ ಹುಲಿ ಉಗುರು ಹಾಕಿಕೊಂಡ ಬಗ್ಗೆ ನೀಡಿದ್ದ ಹೇಳಿಕೆಯೊಂದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು. ಈಗ ಜಗ್ಗೇಶ ಈ ಬಗ್ಗೆ ಎಫ್‌‌ಐಆರ್‌ ದಾಖಲಿಸಿದ್ದಾರೆ. ಗುರುಪ್ರಸಾದ ಹಾಗೂ ಜಗ್ಗೇಶ ಅವರ ಕಾಂಬಿನೇಷನ್‌ ನಲ್ಲಿ ಬರುತ್ತಿರುವ ʼರಂಗನಾಯಕʼ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹುಲಿ ತರ … Continued

ಮಾಜಿ ಪತ್ನಿ ವಿರುದ್ಧ ಪೊಲೀಸ್ ದೂರು ನೀಡಿದ ‘ಮಹಾಭಾರತ’ ಧಾರಾವಾಹಿಯ ಶ್ರೀಕೃಷ್ಣನ ಪಾತ್ರಧಾರಿ ನಿತೀಶ ಭಾರದ್ವಾಜ

ಭೋಪಾಲ್‌ : ಜನಪ್ರಿಯ ಟಿವಿ ಧಾರಾವಾಹಿ ‘ಮಹಾಭಾರತ’ದಲ್ಲಿ ಶ್ರೀಕೃಷ್ಣನ ಪಾತ್ರ ನಿರ್ವಹಿಸಿದ ನಟ ನಿತೀಶ ಭಾರದ್ವಾಜ ಅವರು ತಮ್ಮ ಮಾಜಿ ಪತ್ನಿ ಮಧ್ಯಪ್ರದೇಶ ಕೇಡರ್ ಐಎಎಸ್ ಅಧಿಕಾರಿ ಸ್ಮಿತಾ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಸ್ಮಿತಾ ತಮಗೆ ಬಹಳ ದಿನಗಳಿಂದ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿನಲ್ಲಿ ನಟ ತಿಳಿಸಿದ್ದಾರೆ. ಭೋಪಾಲ್ ಪೊಲೀಸ್ ಆಯುಕ್ತ ಹರಿನಾರಾಯಣಚಾರಿ … Continued

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಫಾರ್ಮ್‌ ಹೌಸ್‌ ಗೆ ನುಗ್ಗಲು ಯತ್ನಿಸಿದ ಇಬ್ಬರ ಬಂಧನ

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಪನ್ವೇಲ್‌ನಲ್ಲಿರುವ ಫಾರ್ಮ್‌ಹೌಸ್‌ಗೆ ನುಗ್ಗಲು ಯತ್ನಿಸಿದ ಇಬ್ಬರನ್ನು ನವಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಪನ್ವೇಲ್‌ನಲ್ಲಿರುವ ನಟನ ಫಾರ್ಮ್‌ಹೌಸ್‌ಗೆ ಬಲವಂತವಾಗಿ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ಇಬ್ಬರೂ ವ್ಯಕ್ತಿಗಳನ್ನು ತಡೆದರು. ನಂತರ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. ಇಬ್ಬರೂ ವ್ಯಕ್ತಿಗಳ ಚಲನವನಗಳು ಅನುಮಾನಕ್ಕೆ ಕಾರಣವಾದ ನಂತರ … Continued

ಖ್ಯಾತ ನಟ- ಡಿಎಂಡಿಕೆ ಪಕ್ಷದ ಮುಖ್ಯಸ್ಥ ವಿಜಯಕಾಂತ ನಿಧನ

ಚೆನ್ನೈ: ಡಿಎಂಡಿಕೆ ಪಕ್ಷದ ಸಂಸ್ಥಾಪಕ ನಾಯಕ ಮತ್ತು ಜನಪ್ರಿಯ ತಮಿಳು ನಟ ವಿಜಯಕಾಂತ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಗುರುವಾರ ಚೆನ್ನೈನಲ್ಲಿ ನಿಧನರಾದರು. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರ ಪಾರ್ಥಿವ ಶರೀರವನ್ನು ಅವರ ನಿವಾಸಕ್ಕೆ ತರಲಾಗಿದ್ದು, ಶೀಘ್ರದಲ್ಲೇ ಡಿಎಂಡಿಕೆ ಕಚೇರಿಗೆ ಕೊಂಡೊಯ್ಯಲಾಗುತ್ತದೆ. ವಿಜಯಕಾಂತ ಅವರು ವಿಜಯಕಾಂತ ಅವರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರ … Continued