ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಸ್ಥಳ ಸಿಗದೆ ಕೋಪದಿಂದ ಹೊರಟು ಹೋದ ನಟಿ ರಮ್ಯಾ

ರಾಯಚೂರು: ರಾಯಚೂರಿನಲ್ಲಿ ನಡೆಯುತ್ತಿದ್ದ ಭಾರತ್ ಜೋಡೋ ಪಾದಯಾತ್ರೆ ಬಳಿಕ ಬಸವೇಶ್ವರ ಸರ್ಕಲ್​​ ಬಳಿ ನಡೆದ ಕಾರ್ಯಕ್ರಮದ ವೇದಿಕೆ ಮೇಲೆ ರಮ್ಯಾರಿಗೆ ಜಾಗ ನೀಡದ ಹಿನ್ನೆಲೆಯಲ್ಲಿ ಮಾಜಿ ಸಂಸದೆ, ನಟಿ ರಮ್ಯಾ ಮುಜುಗರ ಅನುಭವಿಸಬೇಕಾಯಿತು. ಶನಿವಾರ ರಾಯಚೂರು ನಗರಕ್ಕೆ ಯಾತ್ರೆ ಕಾಲಿಡುತ್ತಿದ್ದಂತೆ, ಭಾರತ ಜೋಡೋ ಪಾದಯಾತ್ರೆಯಲ್ಲಿ ದಿಢೀರ್‌ ಪ್ರತಯ್ಕಷರಾಗಿದ್ದ ನಟಿ ರಮ್ಯಾ ನಂತರ ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ … Continued