ಮಗಳ ಕಳ್ಳ ಸಾಗಣೆ ದಂಧೆ ಬಗ್ಗೆ ಗೊತ್ತಿರಲಿಲ್ಲ, ಬಂಧನ ಆಘಾತ ತಂದಿದೆ : ನಟಿ ರನ್ಯಾ ಬಂಧನದ ಬಗ್ಗೆ ಡಿಜಿಪಿ ರಾಮಚಂದ್ರ ರಾವ್

ಬೆಂಗಳೂರು: ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ತಮ್ಮ ಮಲಮಗಳಾದ ನಟಿ ರನ್ಯಾ ರಾವ್ ಅವರ ಬಂಧನವಾಗಿರುವುದು ತಮಗೆ ಆಘಾತ ತಂದಿದೆ ಎಂದು ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಪೊಲೀಸ್ ಮಹಾನಿರ್ದೇಶಕರಾದ (ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ) ಡಾ. ಕೆ ರಾಮಚಂದ್ರ ರಾವ್ ಹೇಳಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.8 ಕಿಲೋಗ್ರಾಂಗಳಷ್ಟು ಚಿನ್ನವನ್ನು ಕಂದಾಯ … Continued