ಎಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ:ಪಾಲಕರಿಗೆ ಸಲಹೆ ನೀಡಿದ ನಟ ಜಗ್ಗೇಶ

ಬೆಂಗಳೂರು: ಬೆಂಗಳೂರಿನಲ್ಲಿ ಎಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ (ಮಾರ್ಚ್ 1) ಪ್ರಕರಣಕ್ಕೆ ಸಂತಾಪ ಸೂಚಿಸಿರುವ ನಟ ನಾಯಕ ಜಗ್ಗೇಶ್ ಮಕ್ಕಳ ದುರ್ಬಲ ಮನಸ್ಸಿನ ಬಗ್ಗೆ ಮರುಕಪಟ್ಟಿದ್ದಾರೆ. ಬೆಂಗಳೂರು ಇನ್​ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಬಿಇ ಮೂರನೇ ಸೆಮಿಸ್ಟರ್​ ಓದುತ್ತಿದ್ದ ಜಯಂತ್ ರೆಡ್ಡಿ, ಸೋಮವಾರ ಕಾಲೇಜಿನ ನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು … Continued