ಭಾರತದ ಜೊತೆಗೆ ಸಂಘರ್ಷ ಮುಂದುವರಿಸಿದ್ರೆ ಅದು ಬಾಂಗ್ಲಾದೇಶವನ್ನು ಕತ್ತಲೆಗೆ ತಳ್ಳಬಹುದು…!
ನವದೆಹಲಿ: ಆರ್ಥಿಕ ಸಂಕಷ್ಟದಲ್ಲಿರುವ ಬಾಂಗ್ಲಾದೇಶವು ಭಾರತದ ಜೊತೆ ಉದ್ವಿಗ್ನತೆ ಹೆಚ್ಚಿಸಿಕೊಂಡರೆ ಬಾಂಗ್ಲಾದೇಶದ ಯೂನಸ್ ಸರ್ಕಾರಕ್ಕೆ ಭಾರಿ ಹೊಡೆತ ನೀಡುವ ಸಾಧ್ಯತೆಯಿದೆ. ಯಾಕೆಂದರೆ ಬಾಂಗ್ಲಾದೇಶದ ವಿದ್ಯುತ್ ಪೂರೈಕೆಯು ಭಾರತದ ಮೇಲೆ ಅವಲಂಬಿತವಾಗಿರುವ ಈ ಸಮಯದಲ್ಲಿ, ಇಂತಹ ನಡೆ ಬಾಂಗ್ಲಾದೇಶಕ್ಕೆ ಹಾನಿಕಾರಕವಾಗಿ ಪರಿಣಮಿಸಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ತೀವ್ರ ಅನಿಲ ಕೊರತೆ, ಕಲ್ಲಿದ್ದಲು ವಿದ್ಯುತ್ ಸ್ಥಾವರಗಳ ನಿರ್ವಹಣಾ ಸಮಸ್ಯೆ … Continued