ಗಣೇಶ ಹಬ್ಬದ ನಿಮಿತ್ತ ಎನ್ಡಬ್ಲ್ಯೂಕೆಎಸ್ಆರ್ಟಿಸಿಯಿಂದ ಹೆಚ್ಚುವರಿ ಬಸ್ ಓಡಾಟ
ಹುಬ್ಬಳ್ಳಿ: ಗಣೇಶನ ಹಬ್ಬದ ನಿಮಿತ್ತ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ವಿಶೇಷ ಬಸ್ ಗಳನ್ನು ಓಡಿಸಲಿದೆ ಎಂದು ತಿಳಿಸಿದೆ. ಈ ಕುರಿತು ಸಂಸ್ಥೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸೆಪ್ಟೆಂಬರ್ 10ರಂದು ಶುಕ್ರವಾರ ಗಣೇಶ ಚತುರ್ಥಿ ಹಬ್ಬವನ್ನು ಸರ್ಕಾರವು ಕೋವಿಡ್ ಮಾರ್ಗಸೂಚಿಗಳನ್ವಯ ಆಚರಿಸಲು ಅನುಮತಿ ನೀಡಿದೆ. ಹೀಗಾಗಿ ಸೆಪ್ಟೆಂಬರ್ 8 … Continued