ಗಣೇಶ ಹಬ್ಬ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

ಹುಬ್ಬಳ್ಳಿ: 2025 ನೇ ಸಾಲಿನ ಗಣೇಶ ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 265 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಓಡಿಸಲಾಗುತ್ತಿದೆ. ಆಗಸ್ಟ್‌ 22ರಂದು ಶುಕ್ರವಾರ, 23ರಂದು ಬೆನಕನ … Continued