ರೈತರಿಂದ ರೈಲು ತಡೆ, ರೈಲುಗಳಿಗೆ ಹೆಚ್ಚಿನ ಭದ್ರತೆ

  ನವ ದೆಹಲಿ: ಫೆ.೧೮ರಂದು ಮಧ್ಯಾಹ್ನ 12 ರಿಂದ ಸಂಜೆ 4 ರವರೆಗೆ ದೇಶಾದ್ಯಂತ ನಾಲ್ಕು ಗಂಟೆಗಳ ರೈಲು ದಿಗ್ಬಂಧನಕ್ಕೆ ರೈತ ಸಂಘಟನೆಗಳು ಕರೆ ನೀಡಿದ್ದರಿಂದ ರೈಲ್ವೆ ಇಲಾಖೆಯು ಭದ್ರತೆ ಬಿಗಿಗೊಳಿಸಿದೆ ಮತ್ತು ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಾದ್ಯಂತ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಪ್ರೊಟೆಕ್ಷನ್ ಫೋರ್ಸ್ … Continued