ಸಾರಿಗೆ ನೌಕರರ ಮುಷ್ಕರ: ಹೆಚ್ಚುವರಿ ರೈಲು ಸಂಚಾರ ಆರಂಭ

  ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲು ಇಂದಿನಿಂದ ನೈರುತ್ಯ ರೈಲ್ವೆ ಏಪ್ರಿಲ್ 14ರ ವರೆಗೆ ಹೆಚ್ಚುವರಿ ರೈಲು ಸಂಚಾರ ನಡೆಸಲಿದೆ. ಸಾರಿಗೆ ನೌಕರರ ಮುಷ್ಕರದಿಂದಾಗಿ ಯುಗಾದಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರಿಗೆ ತೊಂದರೆಯಾಗದಂತೆ ಹೆಚ್ಚುವರಿ ರೈಲು ಸಂಚಾರ ಸೇವೆ ವ್ಯವಸ್ಥೆ ಮಾಡಲಾಗಿದೆ. ನಿನ್ನೆ … Continued