ರಾಜ್ಯದಲ್ಲಿ ಕೋವಿಡ್‌ ಹೆಚ್ಚಳ: ವೈಕುಂಠ ಏಕಾದಶಿಗೆ ಜನ ಸೇರುವಂತಿಲ್ಲ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ವರ್ಚುಲ್‌ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಸಭೆಯ ಬಳಿಕ ಮಾತಾನಾಡಿದ ಅವರು, ಜಾತ್ರೆ, ಸಮಾವೇಶ, ಪ್ರತಿಭಟನೆಯಲ್ಲಿ ಜನಸಂದಣಿ ಸೇರುವಂತಿಲ್ಲ. ಹಾಗೂ ಮಾಸ್ಕ್ ಧರಿಸುವುದು, ದೈಹಿಕ ಅಂತರವನ್ನು ಪಾಲಿಸಬೇಕು. ವೈಕುಂಠ ಏಕಾದಶಿಯೆಂದು ದೇವಸ್ಥಾನದಲ್ಲಿ ಸಂಪ್ರದಾಯದಂತೆ ಮಾತ್ರ ಪೂಜೆ … Continued