ಆಧಾರ ಲಿಂಕ್‌ ಆಗದ ಪಡಿತರ ಚೀಟಿ ರದ್ದು ಪಡಿಸಿದ ಕುರಿತು ಸರ್ಕಾರಗಳಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ನವದೆಹಲಿ: ಆಧಾರ ಕಾರ್ಡ್‌ನೊಂದಿಗೆ ಲಿಂಕ್‌ ಆಗದ ಮೂರು ಕೋಟಿ ಪಡಿತರ ಚೀಟಿಗಳನ್ನು ಕೇಂದ್ರ ಸರಕಾರ ರದ್ದುಪಡಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸರ್ವೋಚ್ಚ ನ್ಯಾಯಾಲಯ, ಈ ಕುರಿತು ಕೇಂದ್ರ ಸರಕಾರ ಹಾಗೂ ರಾಜ್ಯ ಸರಕಾರಗಳಿಂದ ಪ್ರತಿಕ್ರಿಯೆ ಕೇಳಿದೆ. ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರ ನ್ಯಾಯಪೀಠ, ಇದು ತುಂಬಾ ಗಂಭೀರ … Continued