ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಫಲಾನುಭವಿ ಗುರುತಿಸಲು ಆಧಾರ್ ಒಂದೇ ಮಾನದಂಡವಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಫಲಾನುಭವಿಗಳನ್ನು ಗುರುತಿಸಲು ಆಧಾರ್ ಒಂದು ಮಾನದಂಡವಾಗಿದ್ದು ಆದರೆ ಅದುವೇ ಏಕೈಕ ಮಾನದಂಡವಲ್ಲ ಎಂದು ಬಾಂಬೆ ಹೈಕೋರ್ಟ್‌ ಕಳೆದ ವಾರ ತಿಳಿಸಿದೆ (ಗಣಪತ್ ಧರ್ಮ ಮೆಂಗಲ್ ಮತ್ತಿತರರು ಹಾಗೂ ತಹಸೀಲ್ದಾರ್ ಕಚೇರಿ, ಮುರ್ಬಾದ್ ಮತ್ತಿತರರ ನಡುವಣ ಪ್ರಕರಣ). ಸಾರ್ವಜನಿಕ ವಿತರಣಾ ವ್ಯವಸ್ಥೆ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ ಪ್ರಯೋಜನಗಳನ್ನು … Continued

ಆಧಾರ್ ಜೊತೆ ʼವೋಟರ್‌ ಐಡಿʼ ಲಿಂಕ್: ಸರ್ಕಾರದ ಮುಂದೆ ಪ್ರಸ್ತಾವನೆ

ನವ ದೆಹಲಿ: ಆಧಾರ್ ಕಾರ್ಡ್ʼಗೆ ವೋಟರ್‌ ಐಡಿ ಜೋಡಣೆ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲಿನೆಯಲ್ಲಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಉತ್ತರಿಸಿದ ಅವರು, ಮತದಾರರ ಪಟ್ಟಿಯನ್ನ ಆಧಾರ್‌ನೊಂದಿಗೆ ಲಿಂಕ್ ಮಾಡಲು ಚುನಾವಣಾ ಆಯೋಗವು ಉದ್ದೇಶಿಸಿದ್ದು, ಇದರಿಂದ ಒಬ್ಬ ವ್ಯಕ್ತಿ ಬೇರೆ ಬೇರೆ ಸ್ಥಳಗಳ ನೋಂದಣಿ ಮಾಡುವುದನ್ನು ತಡೆಗಟ್ಟಬಹುದು. ಈ ಉದ್ದೇಶದಿಂದ … Continued