ನಂದಿ ಬೆಟ್ಟದ ಸಮೀಪ ಆದಿಯೋಗಿ ಪ್ರತಿಮೆ ನಿರ್ಮಾಣ: ಯಥಾಸ್ಥಿತಿ ಕಾಪಾಡಲು ಇಶಾ ಯೋಗ ಕೇಂದ್ರಕ್ಕೆ ಹೈಕೋರ್ಟ್‌

ಬೆಂಗಳೂರು : ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಅವಲಗುರ್ಕಿಯಲ್ಲಿ ಆದಿಯೋಗಿ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಸದೆ ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಚಿಕ್ಕಬಳ್ಳಾಪುರದ ಚಂಬಳ್ಳಿಯ ಎಸ್‌ ಕ್ಯಾತಪ್ಪ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್.‌ ಕಿಣಗಿ ಅವರ ನೇತೃತ್ವದ … Continued