ಅನುಮತಿ ಇಲ್ಲದೆ ನಿರ್ಮಾಣ ಹಂತದ ಮೇಲ್ಸೇತುವೆ ಉದ್ಘಾಟನೆ: ಆದಿತ್ಯ ಠಾಕ್ರೆ ವಿರುದ್ಧ ಎಫ್‌ ಐ ಆರ್

ಮುಂಬೈ: ಕಾಮಗಾರಿ ಪೂರ್ಣವಾಗದ ಸೇತುವೆಯನ್ನು ಉದ್ಘಾಟಿಸಿದ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅಧಿಕಾರಿಗಳ ಅನುಮತಿ ಇಲ್ಲದೆ ನಗರದ ಲೋವರ್ ಪರೆಲ್‌ ನಲ್ಲಿರುವ ಡೆಲಿಸ್ಲೆ ಮೇಲ್ಸೇತುವೆಯನ್ನು ಉದ್ಘಾಟಿಸಿದ ಆರೋಪದ ಮೇಲೆ ಶಿವಸೇನಾ (ಉದ್ಧವ್ ಠಾಕ್ರೆ ಬಣ) ನಾಯಕ ಆದಿತ್ಯ ಠಾಕ್ರೆ, ಸುನಿಲ ಶಿಂಧೆ ಹಾಗೂ ಸಚಿನ್ ಅಹಿರ್ ವಿರುದ್ಧ ಎಫ್ಐಆರ್ … Continued