ಆದಿತ್ಯ ಠಾಕ್ರೆಗೆ ಕೊರೊನಾ ಸೋಂಕು
ಮುಂಬೈ: ಮಹಾರಾಷ್ಟ್ರ ಪರಿಸರ ಖಾತೆ ಸಚಿವ ಆದಿತ್ಯ ಠಾಕ್ರೆ ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ ಅವರಿಗೆ ಶನಿವಾರ ಕೊವಿಡ್ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಆದಿತ್ಯ ಠಾಕ್ರೆ, ಕೋವಿಡ್ನ ಸೌಮ್ಯ ರೋಗಲಕ್ಷಣಗಳನ್ನು ಹೊಂದಿದ್ದು, ನಾನು ಪರೀಕ್ಷಿಸಿಕೊಂಡಿದ್ದೇನೆ ಮತ್ತು ಪರೀಕ್ಷೆಯಲ್ಲಿ ಕೊವಿಡ್ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ನನ್ನೊಂದಿಗೆ … Continued