7 ಗ್ರಾಮಗಳು ಮುಳುಗಡೆ: ಜನರ ಸ್ಥಳಾಂತರಿಸುವಾಗ ದೋಣಿ ಮಗುಚಿ ಇಬ್ಬರು ನಾಪತ್ತೆ, ರಕ್ಷಣೆಗೆ ಹ್ಯಾಲಿಕಾಪ್ಟರ್ ಮೊರೆ

ಅಂಕೋಲಾ: ಉತ್ತರಕನ್ನಡ ಜಿಲ್ಲೆಯಲ್ಲಿ ಗಂಗಾವಳಿ, ಕಾಳಿ ನದಿ ಉಕ್ಕಿ ಹರಿಯುತ್ತಿದ್ದು, ಶಿರೂರು, ಬೆಳ್ಸೆ ಕೂರ್ವೆ, ಕೊಡ್ಸಣಿ ಸೇರಿದಂತೆ ಹಲವು ಗ್ರಾಮ ಸಂಪೂರ್ಣ ಮುಳುಗಡೆ‌ಯಾಗಿದೆ. ಮನೆಗೆ ನೀರು ತುಂಬಿದ ಕಾರಣ ಸುರಕ್ಷಿತ ಸ್ಥಳಕ್ಕೆ ತೆರಳುವ ವೇಳೆ ದೋಣಿ ಮಗುಚಿ ನಾಪತ್ತೆಯಾದ ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ ಗಂಗಾವಳಿ ನದಿಯ ಶೀರೂರು ಬಳಿ ದೋಣಿ ಮೂಲಕ ಜನರನ್ನು ರಕ್ಷಿಸುವ … Continued