ನೀವು ಅಮಾಯಕರಲ್ಲ : ಬಾಬಾ ರಾಮದೇವ, ಆಚಾರ್ಯ ಬಾಲಕೃಷ್ಣಗೆ ಸುಪ್ರೀಂ ಕೋರ್ಟ್‌ ಮತ್ತೆ ತರಾಟೆ

ನವದೆಹಲಿ: ಆಧುನಿಕ ವೈದ್ಯ ಪದ್ಧತಿಯನ್ನು ಅವಹೇಳನ ಮಾಡಿ ದಾರಿ ತಪ್ಪಿಸುವಂತಹ ಜಾಹೀರಾತು ಪ್ರಸಾರ ಮಾಡಿದ್ದಕ್ಕಾಗಿ ಪತಂಜಲಿ ಆಯುರ್ವೇದ ಪ್ರವರ್ತಕರಾದ ಬಾಬಾ ರಾಮದೇವ ಮತ್ತು ಆಚಾರ್ಯ ಬಾಲಕೃಷ್ಣ ಅವರು ಯಾಚಿಸಿರುವ ಕ್ಷಮೆಯ ನೈಜತೆ ಗ್ಗೆ ತಿಳಿಯಲು ಸುಪ್ರೀಂ ಕೋರ್ಟ್‌ ಮಂಗಳವಾರ ಈ ಇಬ್ಬರೊಂದಿಗೆ ವೈಯಕ್ತಿಕ ಸಂವಹನ ನಡೆಸಿತು. ಈ ಹಂತದಲ್ಲಿ ಅವರಿಬ್ಬರೂ ಕ್ಷಮೆ ಯಾಚಿಸಿದರಾದರೂ ನ್ಯಾಯಮೂರ್ತಿಗಳಾದ ಹಿಮಾ … Continued