ವಿಶ್ವಕಪ್ 2023: ರೋಹಿತ್ ಶರ್ಮಾ ದಾಖಲೆಯ ಶತಕ : ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಜಯ

ನವದೆಹಲಿ: ಬುಧವಾರ (ಅಕ್ಟೋಬರ್ 11) ನಡೆದ ಐಸಿಸಿ ವಿಶ್ವಕಪ್ 2023 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತ ಎಂಟು ವಿಕೆಟ್‌ಗಳ ಸುಲಭ ಜಯ ದಾಖಲಿಸಿದೆ. ಅರುಣ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ದಾಖಲೆಯ ಶತಕ ಸಿಡಿಸಿದರು ಮತ್ತು ಜಸ್ಪ್ರೀತ್ ಬುಮ್ರಾ ಅವರು ತಮ್ಮ ಅತ್ಯುತ್ತಮ ವಿಶ್ವ ಕಪ್ ಬೌಲಿಂಗ್ ಮಾಡಿ ದೆಹಲಿಯಲ್ಲಿ ಭಾರತದ ಗೆಲುವಿಗೆ … Continued

ವೀಡಿಯೊಗಳು… | ಅಫ್ಘಾನಿಸ್ತಾನದಲ್ಲಿ ಭೂಕಂಪ : 2,000ಕ್ಕೂ ಹೆಚ್ಚು ಸಾವು, ಮನೆಗಳು ನೆಲಸಮ, ಸಹಾಯ ಕೇಳಿದ ತಾಲಿಬಾನ್

ಕಾಬೂಲ್‌ : ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಬೆಚ್ಚಿಬೀಳಿಸಿದ ಪ್ರಬಲ ಭೂಕಂಪದಿಂದ ಸತ್ತವರ ಸಂಖ್ಯೆ 2000 ಕ್ಕೆ ಏರಿದೆ ಎಂದು ತಾಲಿಬಾನ್ ವಕ್ತಾರರು ಭಾನುವಾರ ಹೇಳಿದ್ದಾರೆ. ಇದು ಎರಡು ದಶಕಗಳಲ್ಲಿ ದೇಶವನ್ನು ಅಪ್ಪಳಿಸಿದ ಅತ್ಯಂತ ಭೀಕರ ಭೂಕಂಪಗಳಲ್ಲಿ ಒಂದಾಗಿದೆ. ಶನಿವಾರ ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಪ್ರಬಲವಾದ 6.3 ತೀವ್ರತೆಯ ಭೂಕಂಪದ ನಂತರ ಪ್ರಬಲವಾದ ನಂತರದ ಆಘಾತಗಳು ನೂರಾರು ಜನರನ್ನು ಕೊಂದಿವೆ … Continued

ಅಫಘಾನಿಸ್ತಾನದಲ್ಲಿ ಸಿಲುಕಿದ ಕರ್ನಾಟಕದ ಐಪಿಎಸ್‌ ಅಧಿಕಾರಿ ಸವಿತಾ ಹಂದೆ

ಬೆಂಗಳೂರು: ಕರ್ನಾಟಕದ ಐಪಿಎಸ್‌ ಆಫೀಸರ್‌ ಸವಿತಾ ಹಂದೆ ಅವರು ಅಫಘಾನಿಸ್ತಾನದ ಕಾಬೂಲ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಸವಿತಾ ಅವರು ಕಾಬೂಲ್‌ನಲ್ಲಿ ವಿಶ್ವಸಂಸ್ಥೆ ಹಿರಿಯ ಭದ್ರತಾ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ತಾಲಿಬಾನಿಗಳಿಂದಾಗಿ ಕಾಬೂಲ್‌ನಲ್ಲಿ ನಿರ್ಮಾಣವಾಗಿರುವ ಪ್ರಕ್ಷುಬ್ದ ವಾತಾವರಣದಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ಸವಿತಾ ಅವರು ಸುರಕ್ಷಿತವಾಗಿದ್ದಾರೆ. ಸುರಕ್ಷಿತವಾಗಿ ಬರಲಿʼ ಎಂದು ಅವರ ಬ್ಯಾಚ್‌ಮೇಟ್‌ ಬೆಂಗಳೂರು ಕಮಿಷನರ್‌ ಕಮಲ್‌ ಪಂತ್‌ ಪ್ರಾರ್ಥಿಸಿದ್ದಾರೆ. … Continued

ಅಫಘಾನ್‌ ಬಿಕ್ಕಟ್ಟು: ಮಹಿಳಾ ನಿರೂಪಕಿಗೆ ನೀನು ಮಹಿಳೆ ಮನೆಗೆ ತೆರಳು ಎಂದ ತಾಲಿಬಾನ್‌

ಕಾಬೂಲ್: ಅಪ್ಘಾನಿಸ್ತಾನ್ ದ ಸರ್ಕಾರಿ ಸ್ವಾಮ್ಯದ ಸುದ್ದಿಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ನಿರೂಪಕಿ ಈಗ ತಾಲಿಬಾನಿಂದಾಗಿ ಕೆಲಸ ಕಳೆದುಕೊಂಡಿದ್ದಾರ. ಹೀಗೆಂದು ಅವರು ಸಾಮಾಜಿ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ನೀನು ಮಹಿಳೆ. ಆದ್ದರಿಂದ ಕೆಲಸ ಮಾಡುವುದು ಬೇಡ, ಮನೆಗೆ ತೆರಳು ಎಂದು ತಾಲಿಬಾನ್ ಅಧಿಕಾರಿಗಳು ನನಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ನಿರೂಪಕಿ ನಮಗೆ ಸಹಾಯ ಮಾಡಿ ಎಂದು … Continued

ಅಫಘಾನಿಸ್ತಾನ ಬಿಕ್ಕಟ್ಟು : ಕಾಬೂಲ್‌ನಿಂದ 129 ಜನರ ಹೊತ್ತ ಏರ್ ಇಂಡಿಯಾ ವಿಮಾನ ದೆಹಲಿಗೆ

ಕಾಬೂಲ್: ಅಫಘಾನಿಸ್ತಾನದ ಮೇಲೆ ತಾಲಿಬಾನ್ ಉಗ್ರರು ಬಿಗಿ ಹಿಡಿತ ಸಾಧಿಸಿದ್ದು, ಕಾಬೂಲ್‌ ನಗರದ ಹೊರವಲಯವನ್ನು ಪ್ರವೇಶಿಸಿದ್ದಾರೆ. ಇದರ ಬೆನ್ನಲ್ಲೇ 129 ಪ್ರಯಾಣಿಕರನ್ನೊಳಗೊಂಡ ಏರ್ ಇಂಡಿಯಾ ವಿಮಾನವು ಕಾಬೂಲ್‌ನಿಂದ ದೆಹಲಿಗೆ ಪ್ರಯಾಣ ಬೆಳೆಸಿದೆ. ಈ ಮಧ್ಯೆ,ಬೆಳವಣಿಗೆ ನಡೆದಿದ್ದು, ಶಾಂತಿಯತವಾಗಿ ಅಧಿಕಾರ ಹಸ್ತಾಂತರಿಸಲು ಚರ್ಚಸಿಉವ ಸಲುವಾಗಿ ಹಿರಿಯ ಅಧಿಕಾರಿ ಅಬ್ದುಲ್ಲಾ ಅಬ್ದುಲ್ಲಾ ಸೇರಿದಂತೆ ಅಫಘಾನಿಸ್ತಾನದ ಸರ್ಕಾರಿ ನಿಯೋಗವು ತಾಲಿಬಾನ್ … Continued

೩೦ ತಾಲಿಬಾನ್‌ ಉಗ್ರರ ಕೊಂದ ಅಫ್ಘಾನಿಸ್ತಾನ್‌ ರಕ್ಷಣಾ ಪಡೆಗಳು

ಕಾಬೂಲ್: ಆಫ್ಘಾನಿಸ್ತಾನದ ಈಶಾನ್ಯ ಪ್ರಾಂತ್ಯವಾದ ಕಪಿಸಾದಲ್ಲಿ ಆಫ್ಘಾನಿಸ್ತಾನ ರಕ್ಷಣಾ ಪಡೆಗಳು ಕಾರ್ಯಾಚರಣೆಯಲ್ಲಿ ಅಲ್-ಖೈದಾ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ 16 ಜನ ಸೇರಿದಂತೆ ಸೇರಿದಂತೆ 30 ತಾಲಿಬಾನ್ ಉಗ್ರರನ್ನು ಕೊಂದಿವೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. ಕಪಿಸಾದ ನಿಜ್ರಾಬ್ ಜಿಲ್ಲೆಯಲ್ಲಿ ಆಫ್ಘಾನಿಸ್ತಾನ ರಾಷ್ಟ್ರೀಯ ರಕ್ಷಣಾ ಪಡೆ ಮತ್ತು ಆಫ್ಘನ್ ರಾಷ್ಟ್ರೀಯ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ … Continued

ಅಫ್ಘಾನಿಸ್ಥಾನಕ್ಕೆ ಭಾರತದಿಂದ ೫ ಲಕ್ಷ ಕೊವಿಡ್‌ ಲಸಿಕೆ

  ಅಫ್ಘಾನಿಸ್ಥಾನವು ಭಾನುವಾರ ಭಾರತದಿಂದ ದೊಡ್ಡ ಪ್ರಮಾಣದ COVID-19 ಲಸಿಕೆಗಳನ್ನು ಪಡೆಯಿತು. ಮುಂಬೈನಿಂದ 5,00,000 ಡೋಸ್ ಕೋವಿಶೀಲ್ಡ್ ಲಸಿಕೆ ಹೊತ್ತ ವಿಶೇಷ ಭಾರತೀಯ ವಿಮಾನವು ಕಾಬೂಲ್ ತಲುಪಿತು, ಅಲ್ಲಿ ಅಫ್ಘಾನಿಸ್ತಾನದ ಆರೋಗ್ಯ ಸಚಿವಾಲಯದ ಅಧಿಕಾರಿಗಳು ರವಾನೆಯ ಉಸ್ತುವಾರಿ ವಹಿಸಿಕೊಂಡರು. “ಮೇಡ್ ಇನ್ ಇಂಡಿಯಾ ಲಸಿಕೆಗಳು ಅಫ್ಘಾನಿಸ್ತಾನವನ್ನು ತಲುಪುತ್ತವೆ. (ನಾವು) ಯಾವಾಗಲೂ ನಮ್ಮ ಸ್ನೇಹಿತರೊಂದಿಗೆ ನಿಲ್ಲುತ್ತೇವೆ, ”ಎಂದು … Continued