ತಮಿಳುನಾಡು ಸಚಿವರ ಮಗಳು ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್​; ಪ್ರಿಯಕರನ ಮದುವೆಯಾಗಿ ಪೊಲೀಸರಿಂದ ರಕ್ಷಣೆ ಕೋರಿದ ಯವತಿ

ಬೆಂಗಳೂರು: ತಮಿಳುನಾಡು ಸಚಿವರ ಪುತ್ರಿಯ ಅಪಹರಣ ಪ್ರಕರಣಕ್ಕೆ ತಿರುವು  ಸಿಕ್ಕಿದ್ದು, ಪುತ್ರಿ ಮತ್ತು ಪ್ರಿಯಕರ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿ ತಮಗೆ ರಕ್ಷಣೆ ನೀಡುವಂತೆ ಪೊಲೀಸರ ಮೊರೆ ಹೋಗಿದ್ದಾರೆ. ತಮಿಳುನಾಡು ಸರ್ಕಾರದ ಮುಜರಾಯಿ ಸಚಿವ ಶೇಖರ್ ಬಾಬು ಪುತ್ರಿ ಜಯಕಲ್ಯಾಣಿ ಸತೀಶ್ ಕುಮಾರ್ ಎಂಬವರನ್ನು ಪ್ರೀತಿಸುತ್ತಿದ್ದರು. ಈ ವಿಚಾರವಾಗಿ ತಮಿಳುನಾಡಿನಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ವಿರೋಧದ ನಡುವೆ ಜಯಕಲ್ಯಾಣಿ … Continued