ದೆಹಲಿ ಶ್ರದ್ಧಾ ವಾಕರ್‌ ಕೊಲೆ ಪ್ರಕರಣ : ಗ್ರೈಂಡರ್‌ನಲ್ಲಿ ಮೂಳೆಗಳನ್ನು ಸಣ್ಣಗೆ ಪುಡಿ ಮಾಡಿ ಎಸೆದಿದ್ದ-ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ನವದೆಹಲಿ: ಅಫ್ತಾಬ್ ಪೂನಾವಾಲಾ ತನ್ನ ಲಿವ್‌ ಇನ್ ಪಾರ್ಟ್ನರ್‌ ಶ್ರದ್ಧಾ ವಾಕರ್ ಅವರನ್ನು ಕೊಲೆ ಮಾಡಿದ ನಂತರದಲ್ಲಿ ಮೂಳೆಗಳನ್ನು ಕಲ್ಲು ಗ್ರೈಂಡರ್ ಬಳಸಿ ಪುಡಿ ನಂತರ ಅದನ್ನು ಸಮೀಪದ ಕಾಡಿನಲ್ಲಿ ಎಸೆದಿದ್ದ. ಮೂರು ತಿಂಗಳ ನಂತರ ಆತ ಎಸೆದ ಕೊನೆಯ ತುಣುಕುಗಳಲ್ಲಿ ಆಕೆಯ ತಲೆಯೂ ಒಂದಾಗಿತ್ತು ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ದೆಹಲಿಯಲ್ಲಿನ ಕುಖ್ಯಾತ ಫ್ರಿಜ್ … Continued